AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ  ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್
KUSHAL V
|

Updated on: Jun 22, 2020 | 2:01 PM

Share

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow Us
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ದಿನ ಭವಿಷ್ಯ: ಶನಿವಾರ ಈ ಮೂರು ದೇವರ ಆರಾಧನೆಯಿಂದ ಸಿಗಲಿದೆ ಸರ್ವ ಸಿದ್ಧಿ
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಅಡವಿಟ್ಟ ಚಿನ್ನ ಬಿಡಿಸಿಕೊಳ್ಳಲು ಅಧ್ಯಾತ್ಮದಲ್ಲಿದೆ ಐಡಿಯಾ!
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
ಒಮ್ಮೆಯೂ ಅಯೋಧ್ಯೆಗೆ ಹೋಗದವರು ರಾಮಭಕ್ತಿಯ ನಾಟಕವಾಡುತ್ತಿದ್ದಾರೆ; ಸಿಎಂ ಯೋಗಿ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
15 ದಿನದೊಳಗೆ ರೈತರಿಗೆ ಪರಿಹಾರ, ಇಲ್ಲಾಂದ್ರೆ ರಾಜಕೀಯ ನಿವೃತ್ತಿ: ಬಾಲಕೃಷ್ಣ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
‘ಮೋಡ ಕವಿದ ವಾತಾವರಣ’ ಸಿನಿಮಾದಲ್ಲಿದೆ ಹಲವು ವಿಶೇಷ; ವಿವರಿಸಿದ ಚಿತ್ರತಂಡ
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಫೀಲ್ಡಿಗಿಳಿದ ಸಚಿವ: ಪಿಂಕ್ ಲೈನ್ ಮೆಟ್ರೋ ಕಾಮಗಾರಿಗೆ ಡೆಡ್​​ಲೈನ್ ಫಿಕ್ಸ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
ಗ್ಯಾರಂಟಿ ಯೋಜನೆಗಳಿಗೆ ಮತ್ತೊಂದು ರೂಲ್ಸ್: ಮನೆಗೆ ಬಂದು ದಾಖಲೆ ಚೆಕ್ಕಿಂಗ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
‘ನಾನು ಇಲ್ಲಿ ನಿಂತಿದ್ದಕ್ಕೆ ಟೈಗರ್ ಪ್ರಭಾಕರ್ ಕಾರಣ’: ವಿನೋದ್ ಪ್ರಭಾಕರ್
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಜ್ಯದ ಜನತೆಗೆ ಶೀಘ್ರದಲ್ಲೇ ಕಾದಿದ್ಯಾ ಬಸ್ ಪ್ರಯಾಣ ದರ ಏರಿಕೆ ಶಾಕ್?
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!
ರಾಹುಲ್ ಗಾಂಧಿ ಫೋಟೋಗೆ ಹಾಲಿನ ಅಭಿಷೇಕ ಮಾಡಿದ ಅಭಿಮಾನಿಗಳು!