AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ. ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ನೀರಿನ ಕ್ಯಾನ್​ ಸಪ್ಲೈ ಮಾಡ್ತಾ.. ಮಹಿಳೆಯರಿಗೆ  ಟಚ್ಚಿಂಗ್​ ಟಚಿಂಗ್, ಕಾಮುಕ ಅಂದರ್
KUSHAL V
|

Updated on: Jun 22, 2020 | 2:01 PM

Share

ಬೆಂಗಳೂರು: ರಸ್ತೆಯಲ್ಲಿ ಓಡಾಡುತ್ತಿದ್ದ ಒಂಟಿ ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸುತ್ತಿದ್ದ ಕಾಮುಕನನ್ನು ಬಂಧಿಸುವಲ್ಲಿ ಆರ್.ಟಿ. ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಕೃತ್ಯ ಎಸಗುತ್ತಿದ್ದ ಪುಂಡನನ್ನು ಸಂತೋಷ್‌ ಎಂದು ಗುರುತಿಸಲಾಗಿದೆ.

ಆರ್.ಟಿ.ನಗರದಲ್ಲಿ ಕುಡಿಯುವ ನೀರಿನ ಕ್ಯಾನ್​ಗಳ ಸಪ್ಲೈಯರ್​ ಆಗಿದ್ದ ಸಂತೋಷ್​ ರಸ್ತೆಯಲ್ಲಿ ಕಾಣುವ ಒಂಟಿ ಮಹಿಳೆಯರನ್ನ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಆಕೆಗೆ ಕಿರುಕುಳ ನೀಡುತ್ತಿದ್ದನು ಎಂದು ತಿಳಿದುಬಂದಿದೆ.  ಸಂತ್ರಸ್ತೆಯೊಬ್ಬರು ನೀಡಿದ ದೂರಿನನ್ವಯ ಸಿಸಿಟಿವಿ ದೃಶ್ಯಾವಳಿಯನ್ನ ಆಧರಿಸಿ ಸಂತೋಷ್​ನನ್ನ ಅರೆಸ್ಟ್​ ಮಾಡುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ