AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗಲಾಟೆ, ಗಲಭೆ ಮಾಡಲು ಮಿಲಿಟರಿ ಮಾದರಿಯ ಪರ್ಯಾಯ ಸೇನೆ ತಯಾರು ಮಾಡಿದ್ದ ಪಿಎಫ್ಐ

ಭಾರತದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲು ಸದ್ದಿಲ್ಲದೆ ಸಂಚು ರೂಪಿಸುತ್ತಿದ್ದ ನಿಷೇಧಿತ ಪಿಎಫ್​ಐ, ದೇಶದಲ್ಲಿ ಗಲಭೆ, ಜಗಳ ಸೃಷ್ಟಿಸಿ ಕೋಮು ಸಾಮರಸ್ಯ ಕದಡಲೆಂದೇ ಒಂದು ಮಿಲಿಟರಿ ಮಾದರಿಯ ಸೇನೆಯನ್ನು ಸಜ್ಜುಗೊಳಿಸಿತ್ತು.

ಗಲಾಟೆ, ಗಲಭೆ ಮಾಡಲು ಮಿಲಿಟರಿ ಮಾದರಿಯ ಪರ್ಯಾಯ ಸೇನೆ ತಯಾರು ಮಾಡಿದ್ದ ಪಿಎಫ್ಐ
ಗಲಾಟೆ, ಗಲಭೆ ಮಾಡಲು ಮಿಲಿಟರಿ ಮಾಧರಿಯ ಪರ್ಯಾಯ ಸೇನೆ ತಯಾರು ಮಾಡಿದ್ದ ಪಿಎಫ್ಐ
TV9 Web
| Edited By: Rakesh Nayak Manchi|

Updated on:Oct 07, 2022 | 7:31 AM

Share

ಮಂಗಳೂರು: ಭಾರತದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಟಿಸಲು ಸದ್ದಿಲ್ಲದೆ ಸಂಚು ರೂಪಿಸುತ್ತಿದ್ದ ನಿಷೇಧಿತ ಪಿಎಫ್​ಐ (PFI) ಸಂಘಟನೆಯ ಒಂದೊಂದೇ ಅಸಲಿ ಮುಖವಾಡ ಕಳಚಿ ಬೀಳುತ್ತಿದೆ. ಇದೀಗ ಮತ್ತೊಂದು ಆಘಾತಕಾರಿ ಸಂಗತಿಯೊಂದು ಹೊರಬಿದ್ದಿದೆ. ದೇಶದಲ್ಲಿ ಗಲಭೆ, ಜಗಳ ಸೃಷ್ಟಿಸಿ ಕೋಮು ಸಾಮರಸ್ಯ ಕದಡಲೆಂದೇ ಒಂದು ಮಿಲಿಟರಿ ಮಾದರಿಯ ಸೇನೆಯನ್ನು ಸಜ್ಜುಗೊಳಿಸಿತ್ತು. ಸಾಮರ್ಥ್ಯವುಳ್ಳ  ಯುವಕರೇ ಇದಕ್ಕೆ ಆಯ್ಕೆ ಮಾಡಲಾಗುತ್ತಿತ್ತು. ಏನೇ ಜಗಳ, ಗಲಭೆ ಇದ್ದರೆ ಬೇರೆ ಯಾರೂ ಹೋಗುವಂತಿಲ್ಲ. ಕೊಲೆ, ಪ್ರತಿಕಾರ, ಜಗಳಕ್ಕೆ ಇದೇ ತಂಡದ ಸದಸ್ಯರು ಹೋಗಬೇಕಿತ್ತು. ಈ ಕುಕೃತ್ಯ ಎಸಗುವ ತಂಡಕ್ಕೂ ಒಂದು ಹೆಸರಿದೆ. ಆ ತಂಡದ ಹೆಸರು ಇದೀಗ ಟಿವಿ9ಗೆ ಉನ್ನತ ಮೂಲಗಳಿಂದ ತಿಳಿದುಬಂದಿದೆ.

ಪಿಎಫ್ಐ ಮಿಲಿಟರಿ ಮಾಧರಿಯ ಪರ್ಯಾಯ ಸೇನೆ ತಯಾರು ಮಾಡಲು ಪಿಎಫ್​ಐ ಹೊರಟ್ಟಿತ್ತು ಎಂಬ ಮಾಹಿತಿ ತಿಳಿದುಬಂದಿದೆ. ಕರಾವಳಿಯಲ್ಲಿ ಆಳವಾಗಿ ಬೇರೂರಿದ್ದ ಪಿಎಫ್​ಐ, ದೇಶದಲ್ಲಿ ದುಷ್ಕೃತ್ಯ ಎಸಗಲು ಡೇಂಜರಸ್ ತಂಡವನ್ನು ರಚಿಸಿತ್ತು. ಅದಕ್ಕೆ ಅಸಾಲ್ಟ್ ಟೀಮ್ ಎಂದು ಹೆಸರಿಡಲಾಗಿತ್ತು. ಇದು ಸೇನೆಯ ಮೊದಲ ಹಂತದ ಗುಂಪಿನ ಹೆಸರಾಗಿದೆ.

ಅಸಾಲ್ಟ್ ಟೀಮ್ ಅನ್ನೊದು ಪಿಎಫ್ಐ ಪೂರ್ಣ ತರಬೇತಿ ಪಡೆದ ಗುಂಪಿನ ಹೆಸರಾಗಿದೆ. ಈ ತಂಡಕ್ಕೆ ಆಯ್ಕೆಯಾದವರಿಗೆ ಕಠಿಣ ತರಬೇತಿ ನೀಡಲಾಗುತ್ತಿತ್ತು. ಗಟ್ಟುಮುಟ್ಟಾದ ದೇಹದಾಡ್ಯ ಮತ್ತು ಕಿಲಾಡಿಗಳಿಗೆ ಅಸಾಲ್ಟ್ ಟೀಮ್ ತರಬೇತಿ ನೀಡುತ್ತಿತ್ತು. ಈ ತಂಡವು ಕೇವಲ ದಾಳಿ ಹಾಗೂ ಅಪರಾಧ ಕೃತ್ಯಗಳನ್ನು ಎಸಗಲೆಂದೇ ರಚಿಸಲಾಗಿದೆ ಎಂಬುದು ಮತ್ತೊಂದು ಆಘಾತಕಾರಿ ಸಂಗತಿಯಾಗಿದೆ. ದೇಶದಲ್ಲಿ ಏನೇ ಗಲಾಟೆ, ಗಲಭೆ ಮಾಡಲು ಬೇರೆಯವರು ಹೋಗುವಂತಿರಲಿಲ್ಲ. ಕೊಲೆ, ಪ್ರತಿಕಾರ, ಗಲಾಟೆ, ಗಲಭಗೆ ಅಸಾಲ್ಟ್ ಟೀಮ್ ಸದಸ್ಯರೇ ಹೋಗಬೇಕಿತ್ತು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:26 am, Fri, 7 October 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ