AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸಹಕರಿಸುವಂತೆ ಸ್ಟಾಪ್ ನರ್ಸ್​ಗೆ ಕಿರುಕುಳ: ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲು

ಸ್ಟಾಪ್ ನಸ್೯ಗೆ ದೈಹಿಕ ಕಿರುಕುಳ ನೀಡಿದ ಆರೋಪದಡಿ ತಾಲೂಕಿನ ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರ ವೈದ್ಯನ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನನಗೆ ಸಹಕರಿಸುವಂತೆ ಸ್ಟಾಪ್ ನರ್ಸ್​ಗೆ ಕಿರುಕುಳ: ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಸ್ಟಾಫ್ ನರ್ಸ್​ಗೆ ದೈಹಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿರೇಸಿಂದೋಗಿ ಗ್ರಾಮದ ಸರ್ಕಾರಿ ವೈದ್ಯನ ವಿರುದ್ಧ ದೂರು ದಾಖಲು (ಸಾಂದರ್ಭಿಕ ಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 15, 2023 | 9:14 AM

Share

ಕೊಪ್ಪಳ, ಜುಲೈ 15: ಸ್ಟಾಪ್ ನಸ್೯ಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ (Physical harassment) ನೀಡಿದ ಆರೋಪದಡಿ ತಾಲೂಕಿನ ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರ ವೈದ್ಯನ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನನಗೆ ಸಹಕರಿಸು ಎಂದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಸ್ವತಃ ನರ್ಸ್​ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಕೊಪ್ಪಳ ತಾಲೂಕು ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರದ ವೈದ್ಯ ರಮೇಶ್ ಮೂಲಿಮನಿ ಸ್ಟಾಪ್ ನಸ್೯ ಅಮಿನಾ ಬೇಗಂ ಅವರಿಗೆ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದನು. ಈ ವಿಚಾರವನ್ನು ಅಮಿನಾ ಅವರು ತನ್ನ ಪತಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ವೈದ್ಯ ರಮೇಶ್, ಮತ್ತಷ್ಟು ಕಿರುಕುಳ ನೀಡಲು ಆರಂಭಿಸಿದ್ದು, ಸಂಸಾರ ಒಡೆಯುತ್ತೆನೆ, ದಂಪತಿಯನ್ನು ಬೇರ್ಪಡಿಸುತ್ತೆನೆಂದು ಅವಾಜ್ ಹಾಕಿದ್ದನಂತೆ.

ಇದನ್ನೂ ಓದಿ: ಕಲಬುರಗಿ: ಕಿರುಕುಳಕ್ಕೆ ಬೇಸತ್ತು ಕೆಎಸ್​ಆರ್​ಟಿಸಿ ನೌಕರ ಆತ್ಮಹತ್ಯೆಗೆ ಯತ್ನ

ಅಷ್ಟಕ್ಕೂ ನಿಲ್ಲದ ವೈದ್ಯ ರಮೇಶ್​ನ ಕಿರುಕುಳ, ಅಮಿನಾ ಅವರ ಕಳೆದ ಎರಡೂ ತಿಂಗಳ ಸಂಬಳ ತಡೆಹಿಡಿದಿದ್ದಾನೆ. ಇದನ್ನ ಕೇಳಲು ಹೋಗಿದ್ದ ಅಮಿನಾ ಪತಿಯ ವಿರುದ್ಧವೇ ದೂರು ನೀಡಿ ಜೈಲಿಗಟ್ಟಿದ್ದನು. ಸದ್ಯ ಕಿರುಕುಳದಿಂದ ಬೇಸತ್ತ ಅಮಿನಾ ಬೇಗಂ ಅವರು ಅಳವಂಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದರ ಅನ್ವಯ ಪೊಲೀಸರು ವೈದ್ಯ ರಮೇಶ್ ವಿರುದ್ಧ ಐಪಿಸಿ ಸೆಕ್ಷನ್ 354, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Sat, 15 July 23

ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
ಹೊಸ ವರ್ಷದ ಪಾರ್ಟಿ ರೂಲ್ಸ್ ತಿಳಿಸಿದ ಬೆಂಗಳೂರು ಪೊಲೀಸ್ ಕಮಿಷನರ್
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ