AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನಗೆ ಸಹಕರಿಸುವಂತೆ ಸ್ಟಾಪ್ ನರ್ಸ್​ಗೆ ಕಿರುಕುಳ: ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲು

ಸ್ಟಾಪ್ ನಸ್೯ಗೆ ದೈಹಿಕ ಕಿರುಕುಳ ನೀಡಿದ ಆರೋಪದಡಿ ತಾಲೂಕಿನ ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರ ವೈದ್ಯನ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

ನನಗೆ ಸಹಕರಿಸುವಂತೆ ಸ್ಟಾಪ್ ನರ್ಸ್​ಗೆ ಕಿರುಕುಳ: ಸರ್ಕಾರಿ ವೈದ್ಯನ ವಿರುದ್ಧ ಪ್ರಕರಣ ದಾಖಲು
ಸ್ಟಾಫ್ ನರ್ಸ್​ಗೆ ದೈಹಿಕ ಮತ್ತು ಲೈಂಗಿಕ ಕಿರುಕುಳ ನೀಡುತ್ತಿದ್ದ ಹಿರೇಸಿಂದೋಗಿ ಗ್ರಾಮದ ಸರ್ಕಾರಿ ವೈದ್ಯನ ವಿರುದ್ಧ ದೂರು ದಾಖಲು (ಸಾಂದರ್ಭಿಕ ಚಿತ್ರ)
ದತ್ತಾತ್ರೇಯ ಪಾಟೀಲ, ಕಲಬುರಗಿ
| Edited By: |

Updated on:Jul 15, 2023 | 9:14 AM

Share

ಕೊಪ್ಪಳ, ಜುಲೈ 15: ಸ್ಟಾಪ್ ನಸ್೯ಗೆ ಮಾನಸಿಕ ಹಾಗೂ ಲೈಂಗಿಕ ಕಿರುಕುಳ (Physical harassment) ನೀಡಿದ ಆರೋಪದಡಿ ತಾಲೂಕಿನ ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರ ವೈದ್ಯನ ವಿರುದ್ಧ ಅಳವಂಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನನಗೆ ಸಹಕರಿಸು ಎಂದು ದೈಹಿಕ ಹಾಗೂ ಮಾನಸಿಕ ಕಿರುಕುಳ ನೀಡುತ್ತಿದ್ದಾನೆ ಎಂದು ಆರೋಪಿಸಿ ಸ್ವತಃ ನರ್ಸ್​ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ.

ಕೊಪ್ಪಳ ತಾಲೂಕು ಹಿರೇಸಿಂದೋಗಿ ಗ್ರಾಮ ಸಮೂದಯ ಆರೋಗ್ಯ ಕೇಂದ್ರದ ವೈದ್ಯ ರಮೇಶ್ ಮೂಲಿಮನಿ ಸ್ಟಾಪ್ ನಸ್೯ ಅಮಿನಾ ಬೇಗಂ ಅವರಿಗೆ ಸಹಕರಿಸುವಂತೆ ಕಿರುಕುಳ ನೀಡುತ್ತಿದ್ದನು. ಈ ವಿಚಾರವನ್ನು ಅಮಿನಾ ಅವರು ತನ್ನ ಪತಿಗೆ ಹೇಳಿದ್ದಾರೆ. ಇದರಿಂದ ಕೋಪಗೊಂಡ ವೈದ್ಯ ರಮೇಶ್, ಮತ್ತಷ್ಟು ಕಿರುಕುಳ ನೀಡಲು ಆರಂಭಿಸಿದ್ದು, ಸಂಸಾರ ಒಡೆಯುತ್ತೆನೆ, ದಂಪತಿಯನ್ನು ಬೇರ್ಪಡಿಸುತ್ತೆನೆಂದು ಅವಾಜ್ ಹಾಕಿದ್ದನಂತೆ.

ಇದನ್ನೂ ಓದಿ: ಕಲಬುರಗಿ: ಕಿರುಕುಳಕ್ಕೆ ಬೇಸತ್ತು ಕೆಎಸ್​ಆರ್​ಟಿಸಿ ನೌಕರ ಆತ್ಮಹತ್ಯೆಗೆ ಯತ್ನ

ಅಷ್ಟಕ್ಕೂ ನಿಲ್ಲದ ವೈದ್ಯ ರಮೇಶ್​ನ ಕಿರುಕುಳ, ಅಮಿನಾ ಅವರ ಕಳೆದ ಎರಡೂ ತಿಂಗಳ ಸಂಬಳ ತಡೆಹಿಡಿದಿದ್ದಾನೆ. ಇದನ್ನ ಕೇಳಲು ಹೋಗಿದ್ದ ಅಮಿನಾ ಪತಿಯ ವಿರುದ್ಧವೇ ದೂರು ನೀಡಿ ಜೈಲಿಗಟ್ಟಿದ್ದನು. ಸದ್ಯ ಕಿರುಕುಳದಿಂದ ಬೇಸತ್ತ ಅಮಿನಾ ಬೇಗಂ ಅವರು ಅಳವಂಡಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಇದರ ಅನ್ವಯ ಪೊಲೀಸರು ವೈದ್ಯ ರಮೇಶ್ ವಿರುದ್ಧ ಐಪಿಸಿ ಸೆಕ್ಷನ್ 354, 504, 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:07 am, Sat, 15 July 23

Follow Us
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್
ಬಹುಮತ ಸಾಬೀತಿಗೂ ಮುನ್ನ ಎಐಎಡಿಎಂಕೆ ರೆಬೆಲ್ ನಾಯಕರನ್ನು ಭೇಟಿಯಾದ ವಿಜಯ್