AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಿಂದ ಪಿಸ್ತೂಲ್ ಪೂರೈಕೆ, ಅಶೋಕ ನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್

ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಬಳಿಕ ಮದನಪಲ್ಲಿ ಮೂಲದ ಮುರುಳಿ ಎಂಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುರುಳಿಯಿಂದ 1 ಪಿಸ್ತೂಲ್, 5 ಸಜೀವ ಗುಂಡುಗಳನ್ನು ಜಫ್ತಿ ಮಾಡಲಾಗಿದೆ.

ಬಿಹಾರದಿಂದ ಪಿಸ್ತೂಲ್ ಪೂರೈಕೆ, ಅಶೋಕ ನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್
ಬಿಹಾರದಿಂದ ಪಿಸ್ತೂಲ್ ಆಮದು, ಅಶೋಕನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್
TV9 Web
| Edited By: ಸಾಧು ಶ್ರೀನಾಥ್​|

Updated on: Aug 11, 2021 | 1:00 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಮತ್ತೆ ಹೆಚ್ಚಾಗಿದ್ದು, ರೌಡಿ ಪಟಾಲಂ ಅನ್ನು ಆಗಾಗ್ಗೆ ಬೆಂಗಳೂರು ಪೊಲೀಸರು ಹೆಡೆಮುರಿಗೆ ಕಟ್ಟುವ ಮೂಲಕ ಅಪರಾಧ ಶಾಂತಿ ಸುವ್ಯವಸ್ಥೆಯನ್ನು ತಹಬಂದಿಗೆ ತರಲು ಯತ್ನಿಸುತ್ತಲೇ ಇದ್ದಾರೆ. ಈ ಮಧ್ಯೆ ನಗರಕ್ಕೆ ಅಕ್ರಮ ಶಸ್ತ್ರಾಸ್ತ್ರಗಳ ಪೂರೈಕೆ ಹೆಚ್ಚಾಗಿದೆ. ಇದನ್ನು ಮನಗಂಡು ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, ಶಸ್ತ್ರಾಸ್ತ್ರ ವಶ ಪಡಿಸಿಕೊಂಡಿದ್ದಾರೆ. ಮದನಪಲ್ಲಿ ಮೂಲದ ಮುರುಳಿ, ಸೋನು ಕುಮಾರ್, ಸುನಿಲ್ ಕುಮಾರ್, ಇರ್ಫಾನ್ ಬಂಧಿತರು.

ಬಿಹಾರದಿಂದ ಪಿಸ್ತೂಲ್ ಆಮದು ಮಾಡಿಕೊಂಡಿದ್ದ ಆರೋಪಿಗಳಾದ ಸೋನು ಕುಮಾರ್ ಹಾಗೂ ಸುನಿಲ್ ಕುಮಾರ್ ಪಿಸ್ತೂಲ್ ಮಾರಾಟಕ್ಕೆ ಬಂದಿದ್ದರು. ಪುಲಿಕೇಶಿ ನಗರದ ಇರ್ಫಾನ್ ಪಿಸ್ತೂಲ್ ಖರೀದಿಗೆ ಬಂದಿದ್ದ. ಅಶೋಕನಗರ ಸ್ಮಶಾನದ ಬಳಿ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಶೋಕನಗರ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳು ಮತ್ತು ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ. ಪಿಸ್ತೂಲ್ ಸೇರಿದಂತೆ ನಾಲ್ವರನ್ನು ಆರೋಪಿಗಳನ್ನ ಬಂಧಿಸಲಾಗಿದೆ.

ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಬಳಿಕ ಮದನಪಲ್ಲಿ ಮೂಲದ ಮುರುಳಿ ಎಂಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುರುಳಿಯಿಂದ 2 ಪಿಸ್ತೂಲ್, 5 ಸಜೀವ ಗುಂಡುಗಳನ್ನು ಜಫ್ತಿ ಮಾಡಲಾಗಿದೆ.

pistol from bihar sold at ashok nagar police station limits in bangalore 4 arrested 1 ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ.

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್

(pistol from bihar sold at ashok nagar police station limits in bangalore 4 arrested)

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು