AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಹಾರದಿಂದ ಪಿಸ್ತೂಲ್ ಪೂರೈಕೆ, ಅಶೋಕ ನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್

ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಬಳಿಕ ಮದನಪಲ್ಲಿ ಮೂಲದ ಮುರುಳಿ ಎಂಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುರುಳಿಯಿಂದ 1 ಪಿಸ್ತೂಲ್, 5 ಸಜೀವ ಗುಂಡುಗಳನ್ನು ಜಫ್ತಿ ಮಾಡಲಾಗಿದೆ.

ಬಿಹಾರದಿಂದ ಪಿಸ್ತೂಲ್ ಪೂರೈಕೆ, ಅಶೋಕ ನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್
ಬಿಹಾರದಿಂದ ಪಿಸ್ತೂಲ್ ಆಮದು, ಅಶೋಕನಗರ ಸ್ಮಶಾನದ ಬಳಿ ಮಾರಾಟಕ್ಕೆ ಯತ್ನ: ನಾಲ್ವರ ಅರೆಸ್ಟ್
TV9 Web
| Edited By: |

Updated on: Aug 11, 2021 | 1:00 PM

Share

ಬೆಂಗಳೂರು: ಬೆಂಗಳೂರಿನಲ್ಲಿ ಅಪರಾಧ ಚಟುವಟಿಕೆಗಳು ಮತ್ತೆ ಹೆಚ್ಚಾಗಿದ್ದು, ರೌಡಿ ಪಟಾಲಂ ಅನ್ನು ಆಗಾಗ್ಗೆ ಬೆಂಗಳೂರು ಪೊಲೀಸರು ಹೆಡೆಮುರಿಗೆ ಕಟ್ಟುವ ಮೂಲಕ ಅಪರಾಧ ಶಾಂತಿ ಸುವ್ಯವಸ್ಥೆಯನ್ನು ತಹಬಂದಿಗೆ ತರಲು ಯತ್ನಿಸುತ್ತಲೇ ಇದ್ದಾರೆ. ಈ ಮಧ್ಯೆ ನಗರಕ್ಕೆ ಅಕ್ರಮ ಶಸ್ತ್ರಾಸ್ತ್ರಗಳ ಪೂರೈಕೆ ಹೆಚ್ಚಾಗಿದೆ. ಇದನ್ನು ಮನಗಂಡು ಕಾರ್ಯಾಚರಣೆ ನಡೆಸಿರುವ ಬೆಂಗಳೂರು ಪೊಲೀಸರು ನಾಲ್ವರನ್ನು ಅರೆಸ್ಟ್ ಮಾಡಿ, ಶಸ್ತ್ರಾಸ್ತ್ರ ವಶ ಪಡಿಸಿಕೊಂಡಿದ್ದಾರೆ. ಮದನಪಲ್ಲಿ ಮೂಲದ ಮುರುಳಿ, ಸೋನು ಕುಮಾರ್, ಸುನಿಲ್ ಕುಮಾರ್, ಇರ್ಫಾನ್ ಬಂಧಿತರು.

ಬಿಹಾರದಿಂದ ಪಿಸ್ತೂಲ್ ಆಮದು ಮಾಡಿಕೊಂಡಿದ್ದ ಆರೋಪಿಗಳಾದ ಸೋನು ಕುಮಾರ್ ಹಾಗೂ ಸುನಿಲ್ ಕುಮಾರ್ ಪಿಸ್ತೂಲ್ ಮಾರಾಟಕ್ಕೆ ಬಂದಿದ್ದರು. ಪುಲಿಕೇಶಿ ನಗರದ ಇರ್ಫಾನ್ ಪಿಸ್ತೂಲ್ ಖರೀದಿಗೆ ಬಂದಿದ್ದ. ಅಶೋಕನಗರ ಸ್ಮಶಾನದ ಬಳಿ ಪಿಸ್ತೂಲ್ ಮಾರಾಟಕ್ಕೆ ಯತ್ನಿಸುತ್ತಿದ್ದರು. ಖಚಿತ ಮಾಹಿತಿ ಮೇರೆಗೆ ಅಶೋಕನಗರ ಪೊಲೀಸರು ದಾಳಿ ನಡೆಸಿದ್ದು, ಆರೋಪಿಗಳು ಮತ್ತು ಶಸ್ತ್ರಾಸ್ತ್ರ ವಶಪಡಿಸಿಕೊಂಡಿದ್ದಾರೆ. ಪಿಸ್ತೂಲ್ ಸೇರಿದಂತೆ ನಾಲ್ವರನ್ನು ಆರೋಪಿಗಳನ್ನ ಬಂಧಿಸಲಾಗಿದೆ.

ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ. ಬಳಿಕ ಮದನಪಲ್ಲಿ ಮೂಲದ ಮುರುಳಿ ಎಂಬ ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ. ಮುರುಳಿಯಿಂದ 2 ಪಿಸ್ತೂಲ್, 5 ಸಜೀವ ಗುಂಡುಗಳನ್ನು ಜಫ್ತಿ ಮಾಡಲಾಗಿದೆ.

pistol from bihar sold at ashok nagar police station limits in bangalore 4 arrested 1 ವಿಚಾರಣೆ ವೇಳೆ ಮದನಪಲ್ಲಿ ಮೂಲದ ಆರೋಪಿಗೆ ಮಾರಾಟ ಮಾಡಿರುವುದು ಪತ್ತೆಯಾಗಿದೆ.

ಧನುರ್ಮಾಸದ ಚಳಿಯಲ್ಲಿ ಗನ್​ ಸೌಂಡ್​: ರೌಡಿಶೀಟರ್ಸ್​ ಮೇಲೆ ಪೊಲೀಸ್​ ಫೈರಿಂಗ್

(pistol from bihar sold at ashok nagar police station limits in bangalore 4 arrested)

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ