AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು. ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ […]

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
|

Updated on: Aug 26, 2020 | 7:42 AM

Share

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು.

ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ ಮಾಡಿದ್ರು. ವೀರೇಶ್, ಚೈತ್ರಾ ದಂಪತಿ ಜಯಮ್ಮಳ ಮನೆಯಲ್ಲೇ ಬಾಡಿಗೆಗಿದ್ದವರು. ಹತ್ಯೆ ಬಳಿಕ ಮನೆಯಲ್ಲಿದ್ದ 45 ಲಕ್ಷ ಹಣ, 88 ಗ್ರಾಂ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ರು.

ಲಾಕ್​ಡೌನ್​ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ

ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ವೇದಿಕೆಯಲ್ಲಿ ವೈದ್ಯೆಯ ಹಿಜಾಬ್ ಎಳೆದ ಸಿಎಂ ನಿತೀಶ್ ಕುಮಾರ್
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್