AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು. ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ […]

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್
Follow us
ಆಯೇಷಾ ಬಾನು
|

Updated on: Aug 26, 2020 | 7:42 AM

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು.

ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ ಮಾಡಿದ್ರು. ವೀರೇಶ್, ಚೈತ್ರಾ ದಂಪತಿ ಜಯಮ್ಮಳ ಮನೆಯಲ್ಲೇ ಬಾಡಿಗೆಗಿದ್ದವರು. ಹತ್ಯೆ ಬಳಿಕ ಮನೆಯಲ್ಲಿದ್ದ 45 ಲಕ್ಷ ಹಣ, 88 ಗ್ರಾಂ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ರು.

ಲಾಕ್​ಡೌನ್​ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ

ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಶಿವಾನಂದ ಪಾಟೀಲ್ ರಾಜೀನಾಮೆ ಅಂಗೀಕರಿಸಲು ಬರಲ್ಲ: ಯುಟಿ ಖಾದರ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಪತ್ರದಲ್ಲಿ ಷರತ್ತುಗಳಿರಲ್ಲ, 2 ಸಾಲಿನ ಸಾರಾಂಶ ಮಾತ್ರ ಇರುತ್ತದೆ: ಯತ್ನಾಳ್
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಆಂಧ್ರ ಡಿಸಿಎಂ ಪವನ್ ಕಲ್ಯಾಣ್​​ಗೆ ಚಾಕೋಲೇಟ್ ಕೊಟ್ಟ ಪ್ರಧಾನಿ ಮೋದಿ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ಸುಹಾಸ್ ಕುಟುಂಬಕ್ಕೆ ₹25 ಲಕ್ಷ ಪರಿಹಾರ ನೀಡಲು ನಿರ್ಧರಿಸಿದ್ದೇವೆ:ವಿಜಯೇಂದ್ರ
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ರಾಜೀನಾಮೆ ಪತ್ರವನ್ನು ಸ್ವೀಕರಿಸಿದ್ದೇನೆ, ಅಂಗೀಕರಿಸಿಲ್ಲ: ಸ್ಪೀಕರ್ ಖಾದರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯೋಗಿ ಆದಿತ್ಯನಾಥರಂತೆ ಡೇರಿಂಗ್ ರಾಜಕೀಯ ನಾಯಕನಾಗುತ್ತೇನೆಂದ SSLC ಟಾಪರ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಯತ್ನಾಳ್ ಮಾತುಗಳ ಆಡಿಯೋ ಕ್ಲಿಪ್ ಮಾಧ್ಯಮಗಳ ಮುಂದೆ ಪ್ಲೇ ಮಾಡಿದ ಪಾಟೀಲ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
ಚಿಕ್ಕಪ್ಪನ ಮಗಳ ಮದುವೆ ಅಟೆಂಡ್ ಮಾಡಿ ಸುಹಾಸ್ ಬಜ್ಪೆಗೆ ಹೋಗಿದ್ದ: ಮೋಹನ್
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
Karnataka SSLC Results: ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ, ಲೈವ್​ ನೋಡಿ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ
ಸೋನು ನಿಗಮ್​ ವಿವಾದಾತ್ಮಕ ಹೇಳಿಕೆ; ವಿಡಿಯೋ ಇಲ್ಲಿದೆ