AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು. ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ […]

ಹಾಡಹಗಲೇ ವೃದ್ಧೆ ಕತ್ತು ಸೀಳಿ ದರೋಡೆ ಮಾಡಿದ್ದ ಆರೋಪಿಗಳು ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on: Aug 26, 2020 | 7:42 AM

Share

ಬೆಂಗಳೂರು: ನಗರದಲ್ಲಿ ವೃದ್ಧೆ ಹತ್ಯೆಗೈದು ಮನೆ ದರೋಡೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಮೂವರು ಕೊಲೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ರಾಯಚೂರಿನ ವೀರೇಶ್, ಪತ್ನಿ ಚೈತ್ರಾ, ಪ್ರಶಾಂತ್ ಅರೆಸ್ಟ್ ಆಗಿರುವ ಆರೋಪಿಗಳು.

ಕಾಡುಗೋಡಿ ಸಮೀಪದ ಚನ್ನಸಂದ್ರದ ಕಲ್ಲಪ್ಪ ಲೇಔಟ್​ನಲ್ಲಿ ಹಾಡಹಗಲೇ ವೃದ್ದೆ ಕತ್ತು ಸೀಳಿ ಕೊಲೆ ಮಾಡಿ, ದರೋಡೆ ಮಾಡಿ ಎಸ್ಕೇಪ್ ಆಗಿದ್ದ ಹಂತಕರು ಈಗ ಅರೆಸ್ಟ್ ಆಗಿದ್ದಾರೆ. ಆಗಸ್ಟ್ 12 ರಂದು ಬೆಳಗ್ಗೆ 10. ಗಂಟೆಗೆ ಆರೋಪಿಗಳು 65 ವರ್ಷದ ಜಯಮ್ಮ ಕುತ್ತಿಗೆ ಸೀಳಿ ಕೊಂದು ದರೋಡೆ ಮಾಡಿದ್ರು. ವೀರೇಶ್, ಚೈತ್ರಾ ದಂಪತಿ ಜಯಮ್ಮಳ ಮನೆಯಲ್ಲೇ ಬಾಡಿಗೆಗಿದ್ದವರು. ಹತ್ಯೆ ಬಳಿಕ ಮನೆಯಲ್ಲಿದ್ದ 45 ಲಕ್ಷ ಹಣ, 88 ಗ್ರಾಂ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ರು.

ಲಾಕ್​ಡೌನ್​ನಿಂದಾಗಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಕೃತ್ಯ ಎಸಗಿದ್ದಾಗಿ ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ. ಕಾಡುಗೋಡಿ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು.

ಇದನ್ನೂ ಓದಿ: ಹಾಡಹಗಲೇ ಮನೆಗೆ ನುಗ್ಗಿ ವೃದ್ಧೆಯ ಹತ್ಯೆ ಮಾಡಿ, ಚಿನ್ನಾಭರಣ ಕಳ್ಳತನ: ಪರಿಚಿತರ ಕೈವಾಡ ಶಂಕೆ

Follow Us
ಗಣೇಶ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಗಣೇಶ ಬಿಜೆಪಿ ಆಸ್ತಿಯಲ್ಲ,ಎಲ್ಲರ ಆಸ್ತಿ, ಎಲ್ಲಿ ಬೇಕಾದ್ರೂ ಹೋಗಲಿ: ಸಿಎಂ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಗಣೇಶೋತ್ಸವ ವಿವಾದ: ಟಿ. ನರಸೀಪುರದಲ್ಲಿ ಭಾರಿ ಹೈಡ್ರಾಮಾ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಕೆಪಿಎಸ್ಸಿ ರದ್ದುಗೊಳಿಸುವ ಬಗ್ಗೆ ಸಂಪುಟದಲ್ಲಿ ಚರ್ಚೆ: ಕಾರಣ ಇಲ್ಲಿದೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಮತ್ತೊಮ್ಮೆ ಚರ್ಚೆಗೆ ಗ್ರಾಸವಾದ ಸಚಿವ ಬಸವರಾಜ ರಾಯರೆಡ್ಡಿ ನಡೆ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ಈರುಳ್ಳಿ ತುಂಬಿದ್ದ ಕ್ಯಾಂಟರ್ ನಡು ರಸ್ತೆಯಲ್ಲೇ ಪಲ್ಟಿ
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ದೆಹಲಿಯಲ್ಲಿ ಮಲೇಷ್ಯಾ ಪ್ರಧಾನಿ ಹಿಂದಿ ಸಾಂಗ್ ಮ್ಯಾಜಿಕ್
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ