AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳ ಬಂಧನ

ಬೆಂಗಳೂರು: ಹಣಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕುಂಬಳ ಗೋಡಿನ ಜೋಡಿ ಹರೀಶ್ ಮತ್ತು ಪ್ರಿಯತಮೆ ಭೂಮಿಕಾ ಬಂಧಿತ ಆರೋಪಿಗಳು. ಇವರಿಬ್ಬರು ಹಣಕ್ಕಾಗಿ ಕಾಲೇಜು ಯುವತಿಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದರು. ಈಗಾಗಲೇ ನಾಗರಬಾವಿ ಸೇರಿ 2 ಕಡೆ ಸರಗಳ್ಳತನ ಮಾಡಿದ್ದಾರೆ. ಅಕ್ಕಪಕ್ಕ ಮನೆಯಲ್ಲಿದ್ದಾಗ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹರೀಶ ಮೊದಲಿನಿಂದಲೂ ಸರಗಳ್ಳತನದಲ್ಲಿ ಭಾಗಿಯಾಗಿದ್ದ, ಬಳಿಕ ಆತನ ಕೃತ್ಯಕ್ಕೆ ಪ್ರಿಯತಮೆ ಕೂಡ ಕೈ ಜೋಡಿಸಿದ್ದಾಳೆ. ಮೊದಲು ತಮ್ಮ ಸ್ವಂತ ಊರು ಕುಂಬಳ ಗೊಡಿನಲ್ಲಿ ಕೆಲವೆಡೆ […]

ಹಣಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳ ಬಂಧನ
ಸಾಧು ಶ್ರೀನಾಥ್​
|

Updated on: Dec 13, 2019 | 10:26 AM

Share

ಬೆಂಗಳೂರು: ಹಣಕ್ಕಾಗಿ ಸರಗಳ್ಳತನ ಮಾಡುತ್ತಿದ್ದ ಪ್ರೇಮಿಗಳನ್ನ ಚಂದ್ರಾಲೇಔಟ್ ಪೊಲೀಸರು ಬಂಧಿಸಿದ್ದಾರೆ. ಕುಂಬಳ ಗೋಡಿನ ಜೋಡಿ ಹರೀಶ್ ಮತ್ತು ಪ್ರಿಯತಮೆ ಭೂಮಿಕಾ ಬಂಧಿತ ಆರೋಪಿಗಳು. ಇವರಿಬ್ಬರು ಹಣಕ್ಕಾಗಿ ಕಾಲೇಜು ಯುವತಿಯರನ್ನೇ ಟಾರ್ಗೆಟ್ ಮಾಡಿ ಸರಗಳ್ಳತನ ಮಾಡುತ್ತಿದ್ದರು. ಈಗಾಗಲೇ ನಾಗರಬಾವಿ ಸೇರಿ 2 ಕಡೆ ಸರಗಳ್ಳತನ ಮಾಡಿದ್ದಾರೆ.

ಅಕ್ಕಪಕ್ಕ ಮನೆಯಲ್ಲಿದ್ದಾಗ ಇಬ್ಬರಲ್ಲಿ ಪ್ರೀತಿ ಹುಟ್ಟಿದೆ. ಹರೀಶ ಮೊದಲಿನಿಂದಲೂ ಸರಗಳ್ಳತನದಲ್ಲಿ ಭಾಗಿಯಾಗಿದ್ದ, ಬಳಿಕ ಆತನ ಕೃತ್ಯಕ್ಕೆ ಪ್ರಿಯತಮೆ ಕೂಡ ಕೈ ಜೋಡಿಸಿದ್ದಾಳೆ. ಮೊದಲು ತಮ್ಮ ಸ್ವಂತ ಊರು ಕುಂಬಳ ಗೊಡಿನಲ್ಲಿ ಕೆಲವೆಡೆ ಸರಗಳ್ಳನ ಮಾಡಿ ನಂತರ ಬೆಂಗಳೂರಿನಲ್ಲಿ ಕೃತ್ಯ ಎಸಗಿ ಲಾಕ್ ಆಗಿದ್ದಾರೆ. ಬಂಧಿತ ಜೋಡಿ ಬಳಿಯಿದ್ದ 44 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆಯಲಾಗಿದೆ.

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!