AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ, ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​
ಪೊಲೀಸರೊಂದಿಗೆ ಬಂಧಿತ ಆರೋಪಿ
preethi shettigar
| Edited By: |

Updated on:Jan 07, 2021 | 2:33 PM

Share

ಬೆಂಗಳೂರು: ವೃದ್ಧರು, ಅನಕ್ಷರಸ್ಥರನ್ನು ನಂಬಿಸಿ ಕಳವು ಮಾಡುತ್ತಿದ್ದ ವ್ಯಕ್ತಿ ಸೆರೆಯಾದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಬಳಿ ನಡೆದಿದೆ.

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ ವಂಚಿಸಿರುವ ಪ್ರಕರಣ ನಡೆದಿದೆ. ಸೌಲಭ್ಯ ಕೋರಿ ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜ

ವೃದ್ಧರು ಹಾಗೂ ಅನಕ್ಷರಸ್ಥರನ್ನು ಗುರುತಿಸಿ, ಚಿನ್ನಾಭಾರಣ ಯಾಮಾರಿಸುತ್ತಿದ್ದ ಮಂಜೇಶ್, ಚೌಲ್ಟ್ರಿ ಮಂಜ, ಹೊಟ್ಟೆ ಮಂಜ, 420 ಮಂಜ ಎಂಬ ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡಿದ್ದು, ಕಳ್ಳತನದ ಬಳಿಕ ಅಮಾಯಕನಂತೆ ಜನರ ಮಧ್ಯೆ ಓಡಾಡಿಕೊಂಡಿದ್ದ. ಬಂಧಿತ ಆರೋಪಿಯಿಂದ 8.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದು, ಬಂಧಿತ ಮಂಜೇಶ್ ವಿರುದ್ಧ ಹಾಸನ, ಮಂಗಳೂರು ಹಾಗೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

Published On - 2:33 pm, Thu, 7 January 21

Follow Us
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ