AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ, ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​
ಪೊಲೀಸರೊಂದಿಗೆ ಬಂಧಿತ ಆರೋಪಿ
preethi shettigar
| Edited By: |

Updated on:Jan 07, 2021 | 2:33 PM

Share

ಬೆಂಗಳೂರು: ವೃದ್ಧರು, ಅನಕ್ಷರಸ್ಥರನ್ನು ನಂಬಿಸಿ ಕಳವು ಮಾಡುತ್ತಿದ್ದ ವ್ಯಕ್ತಿ ಸೆರೆಯಾದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಬಳಿ ನಡೆದಿದೆ.

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ ವಂಚಿಸಿರುವ ಪ್ರಕರಣ ನಡೆದಿದೆ. ಸೌಲಭ್ಯ ಕೋರಿ ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜ

ವೃದ್ಧರು ಹಾಗೂ ಅನಕ್ಷರಸ್ಥರನ್ನು ಗುರುತಿಸಿ, ಚಿನ್ನಾಭಾರಣ ಯಾಮಾರಿಸುತ್ತಿದ್ದ ಮಂಜೇಶ್, ಚೌಲ್ಟ್ರಿ ಮಂಜ, ಹೊಟ್ಟೆ ಮಂಜ, 420 ಮಂಜ ಎಂಬ ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡಿದ್ದು, ಕಳ್ಳತನದ ಬಳಿಕ ಅಮಾಯಕನಂತೆ ಜನರ ಮಧ್ಯೆ ಓಡಾಡಿಕೊಂಡಿದ್ದ. ಬಂಧಿತ ಆರೋಪಿಯಿಂದ 8.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದು, ಬಂಧಿತ ಮಂಜೇಶ್ ವಿರುದ್ಧ ಹಾಸನ, ಮಂಗಳೂರು ಹಾಗೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

Published On - 2:33 pm, Thu, 7 January 21

ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಡಿಕಾಕ್ ಸಿಡಿಲಬ್ಬರ... ಸನ್​ರೈಸರ್ಸ್ ತಂಡಕ್ಕೆ ಬೋನಸ್ ಪಾಯಿಂಟ್
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಹೊಸ ವರ್ಷ ಸ್ವಾಗತಕ್ಕೆ ಬೆಂಗಳೂರು ಸಜ್ಜು: ಪಬ್​ಗಳಲ್ಲಿ ಹೇಗಿದೆ ಸುರಕ್ಷತೆ?
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಮಂತ್ರಾಲಯದ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ವೈಕುಂಠ ಏಕಾದಶಿ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ಅಲ್ಮೋರಾದಲ್ಲಿ ಕಂದಕಕ್ಕೆ ಉರುಳಿದ ಬಸ್, 7 ಜನರ ದುರ್ಮರಣ
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ವಿಷ್ಣುವರ್ಧನ್ 16ನೇ ವರ್ಷದ ಪುಣ್ಯತಿಥಿ; ವಿಶೇಷ ಪೂಜೆ ನಡೆದಿದ್ದು ಎಲ್ಲಿ?
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ಆಭರಣದಂಗಡಿಗೆ ಕದಿಯಲೆಂದು ಹೋಗಿ ಫಜೀತಿಗೆ ಸಿಲುಕಿದ ಕಳ್ಳರು
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ನ್ಯಾಯ ಕೊಡಿಸಿ, ಇಲ್ಲದಿದ್ರೆ ಸಾಯ್ತೀನಿ: ಪತಿಗಾಗಿ ಪತ್ನಿ ಪ್ರೊಟೆಸ್ಟ್​​
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಿತ್ರದುರ್ಗದಲ್ಲೂ ಮೊಳಗಿದ ಜೆಸಿಬಿ ಗರ್ಜನೆ: ಗೂಡಂಗಡಿಗಳು ನೆಲಸಮ
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಚಳಿ ಎಂದು ಕ್ಯಾಬ್ ಚಾಲಕ ಕಾರಿನೊಳಗೆ ಮಾಡಿದ ಈ ತಪ್ಪಿನಿಂದ ಪ್ರಾಣವೇ ಹೋಯ್ತು
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ
ಗಿಲ್ಲಿಯನ್ನು ಎದುರುಹಾಕಿಕೊಂಡಿದ್ದಕ್ಕೆ ಸತೀಶ್ ಪಾಡು ನೋಡಿ