Sign In

By signing in or creating an account, you agree with Associated Broadcasting Company's Terms & Conditions and Privacy Policy.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ, ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ವೃದ್ಧರು ಹಾಗೂ ಅನಕ್ಷರಸ್ಥರನ್ನೇ ಟಾರ್ಗೆಟ್ ಮಾಡುತ್ತಿದ್ದ ಚಾಲಾಕಿ ಕ್ರಿಮಿನಲ್ ಅರೆಸ್ಟ್​
ಪೊಲೀಸರೊಂದಿಗೆ ಬಂಧಿತ ಆರೋಪಿ
Follow us
preethi shettigar
| Updated By: ಸಾಧು ಶ್ರೀನಾಥ್​

Updated on:Jan 07, 2021 | 2:33 PM

ಬೆಂಗಳೂರು: ವೃದ್ಧರು, ಅನಕ್ಷರಸ್ಥರನ್ನು ನಂಬಿಸಿ ಕಳವು ಮಾಡುತ್ತಿದ್ದ ವ್ಯಕ್ತಿ ಸೆರೆಯಾದ ಘಟನೆ ಬೆಂಗಳೂರಿನ ಸೋಲದೇವನಹಳ್ಳಿ ಬಳಿ ನಡೆದಿದೆ.

ವೃದ್ಧಾಪ್ಯ ವೇತನ, ರೇಷನ್ ಕಾರ್ಡ್, ವಿಧವಾ ವೇತನ, ಆಧಾರ್ ಕಾರ್ಡ್ ಮಾಡಿಸಿಕೊಡುವುದಾಗಿ ಹೇಳಿ ವಂಚಿಸಿರುವ ಪ್ರಕರಣ ನಡೆದಿದೆ. ಸೌಲಭ್ಯ ಕೋರಿ ಬಂದ ಜನರನ್ನು ನೀವು ಹಾಕಿಕೊಂಡಿರುವ ಚಿನ್ನಾಭರಣ ನೋಡಿದರೆ ಬಿಪಿಎಲ್ ಕಾರ್ಡ್ ಕೊಡಲ್ಲ ಎಂದು ನಂಬಿಸಿ ಅವರಿಂದ ಚಿನ್ನ ಪಡೆದು ಮೊಸ ಮಾಡುತ್ತಿದ್ದ ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜನನ್ನು ಸದ್ಯ ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿ ಮಂಜೇಶ್ ಅಲಿಯಾಸ್ ಚೌಲ್ಟ್ರಿ ಮಂಜ

ವೃದ್ಧರು ಹಾಗೂ ಅನಕ್ಷರಸ್ಥರನ್ನು ಗುರುತಿಸಿ, ಚಿನ್ನಾಭಾರಣ ಯಾಮಾರಿಸುತ್ತಿದ್ದ ಮಂಜೇಶ್, ಚೌಲ್ಟ್ರಿ ಮಂಜ, ಹೊಟ್ಟೆ ಮಂಜ, 420 ಮಂಜ ಎಂಬ ಬೇರೆ ಬೇರೆ ಹೆಸರುಗಳಿಂದ ಗುರುತಿಸಿಕೊಂಡಿದ್ದು, ಕಳ್ಳತನದ ಬಳಿಕ ಅಮಾಯಕನಂತೆ ಜನರ ಮಧ್ಯೆ ಓಡಾಡಿಕೊಂಡಿದ್ದ. ಬಂಧಿತ ಆರೋಪಿಯಿಂದ 8.5 ಲಕ್ಷ ರೂಪಾಯಿ ಮೌಲ್ಯದ ಚಿನ್ನ ಜಪ್ತಿ ಮಾಡಿದ್ದು, ಬಂಧಿತ ಮಂಜೇಶ್ ವಿರುದ್ಧ ಹಾಸನ, ಮಂಗಳೂರು ಹಾಗೂ ಬೆಂಗಳೂರಿನ ವಿವಿಧ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದೆ.

CBI ಕಸ್ಟಡಿಯಲ್ಲಿದ್ದ 1 ಕ್ವಿಂಟಾಲ್ ಚಿನ್ನ ಮಂಗಮಾಯ: ತನಿಖೆಗೆ ಮದ್ರಾಸ್ ಹೈಕೋರ್ಟ್ ಆದೇಶ

Published On - 2:33 pm, Thu, 7 January 21

‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
‘ಮೇ 9ಕ್ಕೆ ತಂದೆ ಕನಸು ನನಸಾಗುತ್ತೆ, ನನ್ನ ಹೊಸ ಜೀವನ ಶುರು’: ಚಂದನ್ ಶೆಟ್ಟಿ
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಕೇವಲ 10 ರನ್​​ಗಳಿಂದ ಶತಕ ವಂಚಿತರಾದ ಶುಭ್​ಮನ್ ಗಿಲ್
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಚಂದನ್ ಶೆಟ್ಟಿ ಟ್ಯಾಲೆಂಟ್ ಬಗ್ಗೆ ವಿವರಿಸಿದ ಅನುಭವಿ ಕಲಾವಿದ ತಬಲಾ ನಾಣಿ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ಮಂಗಳೂರು: ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನದ ಮುಂಭಾಗ ಬೆಂಕಿ ಆಟ
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ರಾಂಬನ್‌ನಲ್ಲಿ ಭೂಕುಸಿತ; ಜಮ್ಮು-ಶ್ರೀನಗರ ರಾಷ್ಟ್ರೀಯ ಹೆದ್ದಾರಿ ಬಂದ್
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ತಾನೇ ಯುವಕನಿಗೆ ಹಿಗ್ಗಾಮುಗ್ಗಾ ಥಳಿಸಿ ದೂರು ನೀಡಿದ ವಿಂಗ್ ಕಮಾಂಡರ್: ವಿಡಿಯೋ
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ದಾಖಲಾತಿ ಹೆಚ್ಚಳಕ್ಕೆ ಸರ್ಕಾರಿ ಶಾಲೆ ಶಿಕ್ಷಕರಿಂದ ಡಿಫರೆಂಟ್ ಕ್ಯಾಂಪೇನ್
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಮೋದಿ ತಾತ ಕೊಟ್ಟ ನವಿಲುಗರಿ ಹಿಡಿದು ಕುಣಿದಾಡಿದ ಜೆಡಿ ವ್ಯಾನ್ಸ್ ಮಕ್ಕಳು
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ