AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ MCA ವಿದ್ಯಾರ್ಥಿ ಸೇರಿ ಐವರ ಬಂಧನ

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆಯ ಜತೆ ಸ್ಥಳೀಯ ಡ್ರಗ್ಸ್ ಪೆಡ್ಲರ್‌ಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಹಮ್ಮದ್ ಓಮರ್, ತಬಶೀರ್, ಲಸೀಮ್, ನಾಸೀರ್, ಸೈಯದ್ ಶಾಕೀರ್, ಮೊಹಮ್ಮದ್ ಸೀಹಂ ಬಂಧಿತರು. ಬಂಧಿತ ಆರೋಪಿ ಅಹಮ್ಮದ್ ಓಮರ್ ಎಂಸಿಎ ವಿದ್ಯಾರ್ಥಿ. ಈತ ಒತ್ತಡ ನಿವಾರಣೆಗಾಗಿ ಡ್ರಗ್ ಸೇವನೆ ಮಾಡುತ್ತಿದ್ದ. ತನ್ನ ಕುಟುಂಬದಿಂದಲೂ ದೂರವಾಗಿದ್ದ. ಈ ನಡುವೆ ರೂಂನಲ್ಲಿ ಒಬ್ಬನೇ ವಾಸವಾಗಿದ್ದ.. ಡ್ರಗ್ ಸೇವನೆ ಗೀಳಿಗೆ ಬಿದ್ದಿದ್ದ. ಈ ಮಧ್ಯೆ ಹಣಕಾಸಿನ ತೊಂದರೆ ಉಂಟಾಗಿತ್ತು. ಹೀಗಾಗಿ […]

ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡ್ತಿದ್ದ MCA ವಿದ್ಯಾರ್ಥಿ ಸೇರಿ ಐವರ ಬಂಧನ
ಆಯೇಷಾ ಬಾನು
| Edited By: |

Updated on: Sep 22, 2020 | 1:50 PM

Share

ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಮಾದಕವಸ್ತು ಮಾರುತ್ತಿದ್ದ ವಿದೇಶಿ ಪ್ರಜೆಯ ಜತೆ ಸ್ಥಳೀಯ ಡ್ರಗ್ಸ್ ಪೆಡ್ಲರ್‌ಗಳನ್ನು ಹೆಣ್ಣೂರು ಠಾಣೆ ಪೊಲೀಸರು ಬಂಧಿಸಿದ್ದಾರೆ. ಅಹಮ್ಮದ್ ಓಮರ್, ತಬಶೀರ್, ಲಸೀಮ್, ನಾಸೀರ್, ಸೈಯದ್ ಶಾಕೀರ್, ಮೊಹಮ್ಮದ್ ಸೀಹಂ ಬಂಧಿತರು.

ಬಂಧಿತ ಆರೋಪಿ ಅಹಮ್ಮದ್ ಓಮರ್ ಎಂಸಿಎ ವಿದ್ಯಾರ್ಥಿ. ಈತ ಒತ್ತಡ ನಿವಾರಣೆಗಾಗಿ ಡ್ರಗ್ ಸೇವನೆ ಮಾಡುತ್ತಿದ್ದ. ತನ್ನ ಕುಟುಂಬದಿಂದಲೂ ದೂರವಾಗಿದ್ದ. ಈ ನಡುವೆ ರೂಂನಲ್ಲಿ ಒಬ್ಬನೇ ವಾಸವಾಗಿದ್ದ.. ಡ್ರಗ್ ಸೇವನೆ ಗೀಳಿಗೆ ಬಿದ್ದಿದ್ದ. ಈ ಮಧ್ಯೆ ಹಣಕಾಸಿನ ತೊಂದರೆ ಉಂಟಾಗಿತ್ತು. ಹೀಗಾಗಿ ಇನ್ನುಳಿದ ಆರೋಪಿಗಳ ಜೊತೆ ಸೇರಿ ಸಹಪಾಠಿಗಳಿಗೆ ಮಾದಕ ವಸ್ತು ಮಾರಾಟ ಮಾಡುತ್ತಿದ್ದ.

ಡ್ರಗ್ಸ್ ತರಿಸಿ ಸಂಗ್ರಹಿಸ್ತಿದ್ದ. ಸದ್ಯ ಖಚಿತ ಮಾಹಿತಿ ಮೇರೆಗೆ ಓಮರ್​ನನ್ನ ಬಂಧಿಸಲಾಗಿತ್ತು. ಆತ ಕೊಟ್ಟ ಮಾಹಿತಿ ಮೇರೆಗೆ ಇನ್ನುಳಿದ ಆರೋಪಿಗಳನ್ನು ಬಂಧಿಸಲಾಗಿದೆ. ಬಂಧಿತರಿಂದ 50 ಗ್ರಾಂ ತೂಕದ 100 ಜುರಾಸಿಸ್ ಟಾಬ್ಲೆಟ್.  10 ಗ್ರಾಂ MDMA ಕ್ರಿಸ್ಟಲ್ ಸೇರಿ 5 ಲಕ್ಷ ರೂ. ಮೌಲ್ಯದ ಮಾದಕವಸ್ತು ಜಪ್ತಿ ಮಾಡಲಾಗಿದೆ.

ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಚೈತ್ರಾ ಕುಂದಾಪುರ ಡಿಬಾರ್ ಆಗಿದ್ದಳು: ಎಲ್ಲ ವಿಷಯ ಹೇಳಿದ ತಂದೆ ಬಾಲಕೃಷ್ಣ
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ