AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾಟ: ಮೂವರ ಅರೆಸ್ಟ್

ಬೆಂಗಳೂರು: ರಾಜಧಾನಿಯಲ್ಲಿ ಪೊಲೀಸರ ಗಾಂಜಾ ಬೇಟೆ ಮುಂದುವರೆದಿದೆ. ಯುವಕರಿಗೆ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮಬಂಗಾಳ ಮೂಲದ ಮೊಹಮ್ಮದ್ ಆಲಂಗೀರ್, ಮೊಹಮ್ಮದ್ ರಿಪುನ್, ಮೋಹರ್ ಅಲಿ ಬಂಧಿತರು. ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಬೇಗೂರು ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದು ಬೆಳಕಿಗೆ ಬಂದಿದೆ. ನಂತರ ಆರೋಪಿಗಳ ಬಳಿಯಿದ್ದ 11 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಗಾಂಜಾ ಮಾರಾಟ: ಮೂವರ ಅರೆಸ್ಟ್
ಆಯೇಷಾ ಬಾನು
ಆಯೇಷಾ ಬಾನು|

Updated on:Sep 01, 2020 | 10:45 AM

Share

ಬೆಂಗಳೂರು: ರಾಜಧಾನಿಯಲ್ಲಿ ಪೊಲೀಸರ ಗಾಂಜಾ ಬೇಟೆ ಮುಂದುವರೆದಿದೆ. ಯುವಕರಿಗೆ ಗಾಂಜಾ ಮಾರುತ್ತಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಪಶ್ಚಿಮಬಂಗಾಳ ಮೂಲದ ಮೊಹಮ್ಮದ್ ಆಲಂಗೀರ್, ಮೊಹಮ್ಮದ್ ರಿಪುನ್, ಮೋಹರ್ ಅಲಿ ಬಂಧಿತರು.

ಪಶ್ಚಿಮ ಬಂಗಾಳದ ರೈತರಿಂದ ಗಾಂಜಾ ತಂದು ಮಾರಾಟ ಮಾಡುತ್ತಿದ್ದರು ಎಂಬ ಖಚಿತ ಮಾಹಿತಿ ಮೇರೆಗೆ ಬೆಂಗಳೂರಿನ ಬೇಗೂರು ಠಾಣೆ ಪೊಲೀಸರು ಆರೋಪಿಗಳನ್ನು ವಶಕ್ಕೆ ಪಡೆದಿದ್ದರು. ವಿಚಾರಣೆ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದು ಬೆಳಕಿಗೆ ಬಂದಿದೆ. ನಂತರ ಆರೋಪಿಗಳ ಬಳಿಯಿದ್ದ 11 ಕೆಜಿಯಷ್ಟು ಗಾಂಜಾ ವಶಕ್ಕೆ ಪಡೆಯಲಾಗಿದೆ.

Published On - 7:39 am, Tue, 1 September 20

Follow Us
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು