AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಿಡಿಯೋ ಮಾಡಿ, ಹಣಕ್ಕೆ ಡಿಮ್ಯಾಂಡ್: ಮೂವರು ನಕಲಿ ಪತ್ರಕರ್ತರ ಅರೆಸ್ಟ್

ವಿಜಯಪುರ: ಜನರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇಂಡಿ ತಾಲೂಕಿನ ಹೊರ್ತಿಯ ಪ್ರಕಾಶ ದಶರಥ ಕೋಳಿ, ವಿಜಯಪುರದ ಝಾಕೀರ ಹುಸೇನ್, ದಶರಥ ನಿಂಗಪ್ಪ ಸೊನ್ನ ಬಂಧಿತ ಆರೋಪಿಗಳು. ಮತ್ತೋರ್ವ ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ. ಗೆಳತಿಯೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾಗ ಮನೆಗೆ ನುಗ್ಗಿದ ನಕಲಿ ಪತ್ರಕರ್ತರು, ತಾವು ಪೊಲೀಸರೆಂದು ಹೇಳಿಕೊಂಡು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. 2 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದಾರೆ. ಬಳಿಕ 60 ಸಾವಿರ ಹಣವನ್ನು ಬ್ಯಾಂಕ್ ಖಾತೆಗೆ […]

ವಿಡಿಯೋ ಮಾಡಿ, ಹಣಕ್ಕೆ ಡಿಮ್ಯಾಂಡ್: ಮೂವರು ನಕಲಿ ಪತ್ರಕರ್ತರ ಅರೆಸ್ಟ್
ಸಾಧು ಶ್ರೀನಾಥ್​
|

Updated on:Dec 21, 2019 | 3:42 PM

Share

ವಿಜಯಪುರ: ಜನರಿಗೆ ಬ್ಲ್ಯಾಕ್ ಮೇಲ್ ಮಾಡುತ್ತಿದ್ದ ಮೂವರು ನಕಲಿ ಪತ್ರಕರ್ತರನ್ನು ಪೊಲೀಸರು ಬಂಧಿಸಿದ್ದಾರೆ. ಇಂಡಿ ತಾಲೂಕಿನ ಹೊರ್ತಿಯ ಪ್ರಕಾಶ ದಶರಥ ಕೋಳಿ, ವಿಜಯಪುರದ ಝಾಕೀರ ಹುಸೇನ್, ದಶರಥ ನಿಂಗಪ್ಪ ಸೊನ್ನ ಬಂಧಿತ ಆರೋಪಿಗಳು. ಮತ್ತೋರ್ವ ಪರಾರಿಯಾಗಿದ್ದು, ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಗೆಳತಿಯೊಂದಿಗೆ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ್ದಾಗ ಮನೆಗೆ ನುಗ್ಗಿದ ನಕಲಿ ಪತ್ರಕರ್ತರು, ತಾವು ಪೊಲೀಸರೆಂದು ಹೇಳಿಕೊಂಡು ವಿಡಿಯೋ ಮಾಡಿ ಬೆದರಿಕೆ ಹಾಕಿದ್ದಾರೆ. 2 ಲಕ್ಷ ರೂಪಾಯಿಗೆ ಡಿಮ್ಯಾಂಡ್ ಮಾಡಿದ್ದಾರೆ. ಬಳಿಕ 60 ಸಾವಿರ ಹಣವನ್ನು ಬ್ಯಾಂಕ್ ಖಾತೆಗೆ ಹಾಕಿಸಿಕೊಂಡಿದ್ದಾರೆ. ಈ ಬಗ್ಗೆ ವಂಚನೆಗೊಳಗಾದವರು ಪೊಲೀಸರಿಗೆ ದೂರು ನೀಡಿದ್ದರು.

ದೂರು ಆಧರಿಸಿ ತನಿಖೆ ಕೈಗೊಂಡ ಪೊಲೀಸರು, ಆರೋಪಿಗಳ ಹೆಡೆಮುರಿ ಕಟ್ಟಿದ್ದಾರೆ. 24 ಸಾವಿರ ನಗದು, ಒಂದು ಕಾರು, ವಿಡಿಯೋ ಕ್ಯಾಮರಾ, ಲ್ಯಾಪ್​ ಟಾಪ್, ಸಿಪಿಯು, 8 ಮೊಬೈಲ್ ಸೇರಿದಂತೆ ವಿವಿಧ ಬ್ಯಾಂಕುಗಳ ಎಟಿಎಂ ಕಾರ್ಡ್​ಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಎಸ್​ಪಿ ಪ್ರಕಾಶ್ ನಿಕ್ಕಂ ಮಾಹಿತಿ ನೀಡಿದ್ದಾರೆ.

Published On - 3:24 pm, Sat, 21 December 19

ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಜೋರ್ಡಾನ್ ಕಿಂಗ್ ಅಬ್ದುಲ್ಲಾ ಜೊತೆ ಪ್ರಧಾನಿ ಮೋದಿ ಮಾತುಕತೆ
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ