AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು. ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು. ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ […]

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?
KUSHAL V
| Edited By: |

Updated on: Oct 20, 2020 | 3:49 PM

Share

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು.

ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು.

ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ ಕರೆತಂದಿದ್ದರು. ವಕೀಲ ನಾಗರಾಜು ಬಂಕ್​ ಮ್ಯಾನೇಜರ್​ ಬಳಿ ಮಾತಾಡ್ತಿದ್ದ ವೇಳೆ ಮೊಹಮ್ಮದ್ ಮತ್ತು ರೆಹಮಾನ್ ಕಾರು ಕದ್ದು ಪರಾರಿಯಾಗಿದ್ದಾರೆ.

ಕಾರು ಕಳ್ಳತನ ಕುರಿತು ವಕೀಲ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟರಲ್ಲೇ ಕಳ್ಳರು ಕದ್ದ ಕಾರಿನಲ್ಲೇ ಪುಣೆ ಸೇರಿದಂತೆ ಹಲವೆಡೆ ಟ್ರಿಪ್​ಗೆ ಹೋಗಿ ಜಾಲಿ ಮಾಡಿಬಿಟ್ಟಿದ್ದರು. ಟ್ರಿಪ್​ ಮುಗಿಸಿ ಹಿಂದಿರುಗುವಾಗ ಶಿರಾ ಬಳಿ ಖಾಕಿಗೆ ಲಾಕ್​ ಆಗಿದ್ದಾರೆ.

Follow Us
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಟಾರ್ಗೆಟ್ ಮುಗಿಸಿದ ಖುಷಿಯಲ್ಲಿ ಎಲ್ಲ ಉದ್ಯೋಗಿಗಳಿಗೆ 4 ದಿನಗಳ ಗೋವಾ ಪ್ರವಾಸ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ
ಬುರ್ಖಾ ಧರಿಸಿ ಬಂದವಳಿಂದ ಲಕ್ಷಾಂತರ ಮೌಲ್ಯದ ಚಿನ್ನದ ಸರ ಲೂಟಿ