AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು. ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು. ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ […]

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?
KUSHAL V
| Edited By: |

Updated on: Oct 20, 2020 | 3:49 PM

Share

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು.

ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು.

ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ ಕರೆತಂದಿದ್ದರು. ವಕೀಲ ನಾಗರಾಜು ಬಂಕ್​ ಮ್ಯಾನೇಜರ್​ ಬಳಿ ಮಾತಾಡ್ತಿದ್ದ ವೇಳೆ ಮೊಹಮ್ಮದ್ ಮತ್ತು ರೆಹಮಾನ್ ಕಾರು ಕದ್ದು ಪರಾರಿಯಾಗಿದ್ದಾರೆ.

ಕಾರು ಕಳ್ಳತನ ಕುರಿತು ವಕೀಲ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟರಲ್ಲೇ ಕಳ್ಳರು ಕದ್ದ ಕಾರಿನಲ್ಲೇ ಪುಣೆ ಸೇರಿದಂತೆ ಹಲವೆಡೆ ಟ್ರಿಪ್​ಗೆ ಹೋಗಿ ಜಾಲಿ ಮಾಡಿಬಿಟ್ಟಿದ್ದರು. ಟ್ರಿಪ್​ ಮುಗಿಸಿ ಹಿಂದಿರುಗುವಾಗ ಶಿರಾ ಬಳಿ ಖಾಕಿಗೆ ಲಾಕ್​ ಆಗಿದ್ದಾರೆ.

Follow Us
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಯುಗಾದಿ- ರಂಜಾನ್ ಹಬ್ಬಕ್ಕೂ ಮುನ್ನವೇ ಅಡುಗೆ ಎಣ್ಣೆ ಬೆಲೆ ಭಾರೀ ಏರಿಕೆ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ಶಿಲ್ಲಾಂಗ್-ಸಿಲ್ಚಾರ್ ಕಾರಿಡಾರ್​​ಗೆ ಪ್ರಧಾನಿ ಮೋದಿ ಶಿಲಾನ್ಯಾಸ
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ನಟ ಗುರು ನಂದನ್ ವಿಲ್ಲಾ ತೋಟಕ್ಕೆ ನುಗ್ಗಿದ ಆನೆ; ಮುಂದೇನಾಯ್ತು?
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಎಲ್​ಪಿಜಿ ಗ್ಯಾಸ್ ಹಾಹಾಕಾರ;ವೀಕೆಂಡ್​ನಲ್ಲಿಯೂ ಬಂದ್ ಆದ ಹೋಟೆಲ್ಸ್ !
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
ಗಂಡು ಮಕ್ಕಳಿಲ್ಲದಿದ್ದರೇನು? ಅಂತ್ಯಕ್ರಿಯೆ ನಡೆಸಿದ ಇಬ್ಬರು ಹೆಣ್ಣು ಮಕ್ಕಳು!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
1700 ರೂ. ಬೆಲೆಯ ಸಿಲಿಂಡರ್ 5000 ರೂ. ಗೆ ಮಾರಾಟ!
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಶ್ರೀ ಗಂಧದ ಗುಡಿ ಧಾರಾವಾಹಿ ಬಿಟ್ಟಿದ್ದೇಕೆ? ವಿಡಿಯೋ ಮೂಲಕ ವಿವರಿಸಿದ ಸಂಜನಾ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಸಿಕ್ಕಸಿಕ್ಕ ವಾಹನಗಳಿಗೆ ಡಿಕ್ಕಿ ಹೊಡೆದ ಯುವಕರಿಗೆ ಹಿಗ್ಗಾಮುಗ್ಗಾ ಥಳಿಸಿದ ಜನ
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಒಂದು ನಿಮಿಷದಲ್ಲಿ 15 ಕೋಟಿ ರೂ. ಮೌಲ್ಯದ ಆಭರಣಗಳ ಕದ್ದ ದರೋಡೆಕೋರರು
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್
ಜೈಲಿನಲ್ಲಿರೋ ದರ್ಶನ್ ಭೇಟಿ ಮಾಡಿ ಬಂದ ಧನ್ವೀರ್