AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು. ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು. ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ […]

ಬೇಲ್​ಗಾಗಿ ಸಂಪರ್ಕಿಸಿ.. ವಕೀಲನ ಕಾರನ್ನೇ ಕದ್ದ ಕಿಲಾಡಿಗಳು; ಆಮೇಲೆ ಏನ್ಮಾಡಿದ್ರು ಗೊತ್ತಾ?
KUSHAL V
| Edited By: ಸಾಧು ಶ್ರೀನಾಥ್​|

Updated on: Oct 20, 2020 | 3:49 PM

Share

ಬೆಂಗಳೂರು: ಕದ್ದ ಕಾರಿನಲ್ಲಿ ಊರೂರು ಸುತ್ತುತ್ತಿದ್ದ ಇಬ್ಬರು ಕಳ್ಳರನ್ನು ಪುಲಿಕೇಶಿನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮೊಹಮ್ಮದ್ ಹಫೀಜ್ ಮತ್ತು ರೆಹಮಾನ್ ಮನ್ಸೂರ್​ ಬಂಧಿತ ಆರೋಪಿಗಳು.

ಅಕ್ಟೋಬರ್​ 5ರಂದು ಫ್ರೇಜರ್​ಟೌನ್​ನಲ್ಲಿ ವಕೀಲ ನಾಗರಾಜುಗೆ ಸೇರಿದ ಇಟಿಯೋಸ್ ಕಾರನ್ನು ಚೋರರು ಕಳವು ಮಾಡಿದ್ದರು. ಅಷ್ಟೇ ಅಲ್ಲ, ಕದ್ದ ಕಾರಿನಲ್ಲೇ ಜಾಲಿ ಟ್ರಿಪ್​ ಅಂತಾ ಖದೀಮರು ಮಹಾರಾಷ್ಟ್ರದ ಪುಣೆಯಲ್ಲಿರುವ ದರ್ಗಾಗೆ ತೆರಳಿದ್ದರು.

ಕೇಸ್​ವೊಂದಕ್ಕೆ ಸಂಬಂಧಿಸಿ ಜಾಮೀನಿಗಾಗಿ ನಿಮ್ಮ ಸಲಹೆ ಬೇಕು ಎಂದು ಆರೋಪಿಗಳು ವಕೀಲ ನಾಗರಾಜುರನ್ನು ಸಂಪರ್ಕಿಸಿ ಫ್ರೇಜರ್​ಟೌನ್​ನ ಬಂಕ್​ ಬಳಿಗೆ ಕರೆತಂದಿದ್ದರು. ವಕೀಲ ನಾಗರಾಜು ಬಂಕ್​ ಮ್ಯಾನೇಜರ್​ ಬಳಿ ಮಾತಾಡ್ತಿದ್ದ ವೇಳೆ ಮೊಹಮ್ಮದ್ ಮತ್ತು ರೆಹಮಾನ್ ಕಾರು ಕದ್ದು ಪರಾರಿಯಾಗಿದ್ದಾರೆ.

ಕಾರು ಕಳ್ಳತನ ಕುರಿತು ವಕೀಲ ಪೊಲೀಸರಿಗೆ ದೂರು ನೀಡಿದ್ದರು. ಅಷ್ಟರಲ್ಲೇ ಕಳ್ಳರು ಕದ್ದ ಕಾರಿನಲ್ಲೇ ಪುಣೆ ಸೇರಿದಂತೆ ಹಲವೆಡೆ ಟ್ರಿಪ್​ಗೆ ಹೋಗಿ ಜಾಲಿ ಮಾಡಿಬಿಟ್ಟಿದ್ದರು. ಟ್ರಿಪ್​ ಮುಗಿಸಿ ಹಿಂದಿರುಗುವಾಗ ಶಿರಾ ಬಳಿ ಖಾಕಿಗೆ ಲಾಕ್​ ಆಗಿದ್ದಾರೆ.

Follow Us
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಕುಡಿಯುವ ನೀರಿನ ಯೋಜನೆ ಕಾಮಗಾರಿ ವಿಳಂಬಕ್ಕೆ ಸಚಿವ ಯತೀಂದ್ರ ಗರಂ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​