AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!

[lazy-load-videos-and-sticky-control id=”vDrXdvYPzPs”] ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು. ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, […]

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!
ಆಯೇಷಾ ಬಾನು
| Edited By: |

Updated on:Aug 26, 2020 | 6:53 PM

Share

[lazy-load-videos-and-sticky-control id=”vDrXdvYPzPs”]

ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು.

ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 15 ಲಕ್ಷ ರೂ ನಗದು, ಎರಡು ಬೈಕ್, ಒಂದು ಕಾರ್, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇವರು ಕುಖ್ಯಾತ ಎಟಿಎಂ ರಾಬರ್ಸ್: ಇನ್ನು ಈ ಆರೋಪಿಗಳು ಕುಖ್ಯಾತ ಎಟಿಎಂ ರಾಬರ್ಸ್. ಈ ಮೊದಲೇ ಬೆಂಗಳೂರಿನಲ್ಲಿ ಹಲವು ಬಾರಿ ಎಟಿಎಂ​ನಲ್ಲಿನ ಹಣವನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದಾರೆ. ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಪರಪ್ಪನ ಅಗ್ರಹಾರ, ಬ್ಯಾಟರಾಯನಪುರ ಸೇರಿದಂತೆ ಹಲವು ಕಡೆ ಎಟಿಎಂ ರಾಬರಿ ಮಾಡಿ ಬ್ಯಾಟರಾಯನಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಜೈಲುವಾಸ ಬಳಿಕ ಬಿಡುಗಡೆಯಾಗಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗಿದ್ದ.

Published On - 1:43 pm, Wed, 26 August 20

ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಆಭರಣದಂಗಡಿ ಮಾಲೀಕನಿಂದ 425 ಗ್ರಾಂ ಚಿನ್ನ ದೋಚಿದ ಕಳ್ಳರು
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಊರಿನ ನೇಮೋತ್ಸವದಲ್ಲಿ ಭಾಗಿಯಾದ ನಟ ರಕ್ಷಿತ್ ಶೆಟ್ಟಿ; ವಿಡಿಯೋ ನೋಡಿ
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಮರಕ್ಕೆ ಗುದ್ದಿ ರಸ್ತೆ ಬದಿ ಆಟೋ ಪಲ್ಟಿ: ಪ್ರಯಾಣಿಕರು ಬದುಕಿದ್ದೇ ಪವಾಡ!
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಸೋಮನಾಥದಲ್ಲಿ ಪ್ರಧಾನಿ ನರೇಂದ್ರ ಮೋದಿ ಶೌರ್ಯ ಯಾತ್ರೆ
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಯಶ್ ತಾಯಿ ಪುಷ್ಪಾ ಬೆಂಬಲಿಗರಿಂದ ಜೀವ ಬೆದರಿಕೆ ಆರೋಪ: ದೂರು ನೀಡಿದ ದೇವರಾಜ್
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
ಗಡಿಯಲ್ಲಿ ನಿಂತು ಕೇರಳ ಸಿಎಂಗೆ ಖಡಕ್​​ ಎಚ್ಚರಿಕೆ ನೀಡಿದ ಸಿದ್ದರಾಮಯ್ಯ
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
2 ಶತಕಗಳೊಂದಿಗೆ ಹೊಸ ಇತಿಹಾಸ ಬರೆದ ರಯಾನ್ ರಿಕೆಲ್ಟನ್
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಗಿಲ್ಲಿ ವಿರುದ್ಧ ಸೇಡು ತೀರಿಸಿಕೊಂಡ ಕಾವ್ಯಾ: ರಘು ಕೂಡ ಕಡಿಮೆ ಏನಿಲ್ಲ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕಂಬಳ ಕೋಣಗಳ ಓಟಕ್ಕೆ ಡಿಸಿಎಂ ಡಿ.ಕೆ. ಶಿವಕುಮಾರ್​​ ಫಿದಾ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ
ಕೆಜಿಗಟ್ಟಲೆ ನಿಧಿಯನ್ನು ಸರ್ಕಾರಕ್ಕೊಪ್ಪಿಸಿದ 8ನೇ ತರಗತಿಯ ಬಾಲಕನಿಗೆ ಸನ್ಮಾನ