AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!

[lazy-load-videos-and-sticky-control id=”vDrXdvYPzPs”] ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು. ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, […]

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!
ಆಯೇಷಾ ಬಾನು
| Edited By: |

Updated on:Aug 26, 2020 | 6:53 PM

Share

[lazy-load-videos-and-sticky-control id=”vDrXdvYPzPs”]

ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು.

ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 15 ಲಕ್ಷ ರೂ ನಗದು, ಎರಡು ಬೈಕ್, ಒಂದು ಕಾರ್, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇವರು ಕುಖ್ಯಾತ ಎಟಿಎಂ ರಾಬರ್ಸ್: ಇನ್ನು ಈ ಆರೋಪಿಗಳು ಕುಖ್ಯಾತ ಎಟಿಎಂ ರಾಬರ್ಸ್. ಈ ಮೊದಲೇ ಬೆಂಗಳೂರಿನಲ್ಲಿ ಹಲವು ಬಾರಿ ಎಟಿಎಂ​ನಲ್ಲಿನ ಹಣವನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದಾರೆ. ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಪರಪ್ಪನ ಅಗ್ರಹಾರ, ಬ್ಯಾಟರಾಯನಪುರ ಸೇರಿದಂತೆ ಹಲವು ಕಡೆ ಎಟಿಎಂ ರಾಬರಿ ಮಾಡಿ ಬ್ಯಾಟರಾಯನಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಜೈಲುವಾಸ ಬಳಿಕ ಬಿಡುಗಡೆಯಾಗಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗಿದ್ದ.

Published On - 1:43 pm, Wed, 26 August 20

‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!