AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!

[lazy-load-videos-and-sticky-control id=”vDrXdvYPzPs”] ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು. ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, […]

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Aug 26, 2020 | 6:53 PM

Share

[lazy-load-videos-and-sticky-control id=”vDrXdvYPzPs”]

ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು.

ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 15 ಲಕ್ಷ ರೂ ನಗದು, ಎರಡು ಬೈಕ್, ಒಂದು ಕಾರ್, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇವರು ಕುಖ್ಯಾತ ಎಟಿಎಂ ರಾಬರ್ಸ್: ಇನ್ನು ಈ ಆರೋಪಿಗಳು ಕುಖ್ಯಾತ ಎಟಿಎಂ ರಾಬರ್ಸ್. ಈ ಮೊದಲೇ ಬೆಂಗಳೂರಿನಲ್ಲಿ ಹಲವು ಬಾರಿ ಎಟಿಎಂ​ನಲ್ಲಿನ ಹಣವನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದಾರೆ. ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಪರಪ್ಪನ ಅಗ್ರಹಾರ, ಬ್ಯಾಟರಾಯನಪುರ ಸೇರಿದಂತೆ ಹಲವು ಕಡೆ ಎಟಿಎಂ ರಾಬರಿ ಮಾಡಿ ಬ್ಯಾಟರಾಯನಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಜೈಲುವಾಸ ಬಳಿಕ ಬಿಡುಗಡೆಯಾಗಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗಿದ್ದ.

Published On - 1:43 pm, Wed, 26 August 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್