AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!

[lazy-load-videos-and-sticky-control id=”vDrXdvYPzPs”] ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು. ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, […]

ಬೆಂಗಳೂರು ಪೊಲೀಸರ ಯಶಸ್ವಿ ಕಾರ್ಯಾಚರಣೆ.. ಕುಖ್ಯಾತ ATM ರಾಬರ್ಸ್ ಅಂದರ್!
ಆಯೇಷಾ ಬಾನು
| Edited By: |

Updated on:Aug 26, 2020 | 6:53 PM

Share

[lazy-load-videos-and-sticky-control id=”vDrXdvYPzPs”]

ಬೆಂಗಳೂರು: ಪೊಲೀಸರ ಯಶಸ್ವಿ ಕಾರ್ಯಾಚರಣೆಯಿಂದ ಬೆಂಗಳೂರಿನಲ್ಲಿ ನಟೋರಿಯಸ್ ಎಟಿಎಂ ಕಳ್ಳರ ಬಂಧನವಾಗಿದೆ. ಸಮರ್ ಜ್ಯೋತ್ ಸಿಂಗ್, ಜಾಫರ್ ಸಾಧಿಕ್, ಯಾಹ್ಯಾ ಬಂಧಿತ ಆರೋಪಿಗಳು.

ಇವರು ಇದೇ ತಿಂಗಳ 10ನೇ ತಾರೀಖು ಜಾಲಹಳ್ಳಿಯ ಮುಖ್ಯರಸ್ತೆಯಲ್ಲಿರುವ ಎಟಿಎಂ ದೋಚಿದ್ದರು. ಸಿಸಿಟಿವಿಗೆ ಬ್ಲಾಕ್ ಸ್ಪ್ರೇ ಹೊಡೆದು ಎಟಿಎಂ ಗ್ಯಾಸ್ ಕಟರ್ ಬಳಸಿ ಹೊಡೆದು ಎಟಿಎಂ​ನಲ್ಲಿದ್ದ 27 ಲಕ್ಷ ರೂ. ದೋಚಿ ಪರಾರಿಯಾಗಿದ್ದರು. ಈ ಬಗ್ಗೆ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಪತ್ತೆಗೆ ಬಲೆ ಬೀಸಿದ ಖಾಕಿ, ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತರಿಂದ 15 ಲಕ್ಷ ರೂ ನಗದು, ಎರಡು ಬೈಕ್, ಒಂದು ಕಾರ್, ಮೂರು ಮೊಬೈಲ್ ವಶಕ್ಕೆ ಪಡೆದಿದ್ದಾರೆ.

ಇವರು ಕುಖ್ಯಾತ ಎಟಿಎಂ ರಾಬರ್ಸ್: ಇನ್ನು ಈ ಆರೋಪಿಗಳು ಕುಖ್ಯಾತ ಎಟಿಎಂ ರಾಬರ್ಸ್. ಈ ಮೊದಲೇ ಬೆಂಗಳೂರಿನಲ್ಲಿ ಹಲವು ಬಾರಿ ಎಟಿಎಂ​ನಲ್ಲಿನ ಹಣವನ್ನು ಕಳ್ಳತನ ಮಾಡಿದ್ದಾರೆ. ಅಲ್ಲದೆ ಜೈಲಿಗೂ ಹೋಗಿ ಬಂದಿದ್ದಾರೆ. ಸಮರ್ ಜ್ಯೋತ್ ಸಿಂಗ್ ಈ ಹಿಂದೆ ಪರಪ್ಪನ ಅಗ್ರಹಾರ, ಬ್ಯಾಟರಾಯನಪುರ ಸೇರಿದಂತೆ ಹಲವು ಕಡೆ ಎಟಿಎಂ ರಾಬರಿ ಮಾಡಿ ಬ್ಯಾಟರಾಯನಪುರ ಪೊಲೀಸರಿಂದ ಬಂಧಿಸಲ್ಪಟ್ಟಿದ್ದ. ಜೈಲುವಾಸ ಬಳಿಕ ಬಿಡುಗಡೆಯಾಗಿ ಮತ್ತದೇ ಕೃತ್ಯದಲ್ಲಿ ಭಾಗಿಯಾಗಿದ್ದ.

Published On - 1:43 pm, Wed, 26 August 20

ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಅಸಹ್ಯ ದೃಶ್ಯ! ಟಾಕ್ಸಿಕ್ ವಿರುದ್ಧ ಕಂಪ್ಲೇಂಟ್ ನೀಡಿದ ವಕೀಲರು ಹೇಳಿದ್ದೇನು?
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಪ್ಯಾರಾ-ಅಥ್ಲೀಟ್ ಪ್ರಸಾದ್​​​ಗೆ 5 ವರ್ಷಗಳ ನಂತರ ಸಿಕ್ತು ಸೂರು ಭಾಗ್ಯ!
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಯುವಕನ ಬಳಿ ನನ್ನ ಕರ್ಕೊಂಡೋಗಿ ಮದುವೆಯಾಗು ಎಂದಿದ್ದ ಅಪ್ರಾಪ್ತೆ ನಿಗೂಢ ಸಾವು
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಕಾಂಪೌಂಡ್ ಒಳಗಿದ್ದ ನಾಯಿಯನ್ನು ಬೇಟೆಯಾಡಲು ಬಂದ ಚಿರತೆ!
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
ಸಂಬಂಧಗಳನ್ನು ಇಟ್ಟುಕೊಂಡು ಮನೆಯನ್ನು ನರಕ ಮಾಡ್ತಾ ಇದೀರಾ; ರಕ್ಷಿತಾಗೆ ಪಾಠ
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
WPL 2026: 6 ಎಸೆತಗಳಲ್ಲಿ 3 ತಪ್ಪು ಮಾಡಿ ಸೋತ ಮುಂಬೈ ಇಂಡಿಯನ್ಸ್
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಬೆಂಗಳೂರಿಗರಿಗೆ ಮೆಟ್ರೋ ದಿಂದ ಮತ್ತೊಂದು ಗುಡ್ ನ್ಯೂಸ್!
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಅರಣ್ಯ ಇಲಾಖೆ ವಾಹನವ ಅಟ್ಟಾಡಿಸಿಕೊಂಡು ಬೆನ್ನಟ್ಟಿದ ಕಾಡಾನೆ, ವಿಡಿಯೋ ವೈರಲ್
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಚಾಮರಾಜನಗರ: ನೇನೆಕಟ್ಟೆ ಗ್ರಾಮದಲ್ಲಿ ರಾಜಾರೋಷವಾಗಿ ಸಂಚರಿಸಿದ ಚಿರತೆ
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?
ಮನೆಯಲ್ಲಿ ಆಲೋವೆರಾ ಇದ್ದರೆ ಏನೆಲ್ಲಾ ಲಾಭ?