Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ನಕಲಿ ದಾಖಲೆಗಳ ಮೂಲಕ ಜೈಲಿನಲ್ಲಿರುವವರಿಗೆ ಜಾಮೀನು ನೀಡುವುದೇ ಉದ್ಯೋಗ ಮಾಡಿಕೊಂಡಿದ್ದವರ ಬಂಧನ
ಸಾಂಕೇತಿಕ ಚಿತ್ರ
Follow us
TV9 Web
| Updated By: Lakshmi Hegde

Updated on: Apr 23, 2022 | 5:17 PM

ನಕಲಿ ದಾಖಲೆ ಸೃಷ್ಟಿ ಮಾಡಿ, ಜೈಲಿನಲ್ಲಿರುವ ಆರೋಪಿಗಳಿಗೆ ಜಾಮೀನು ಕೊಡುತ್ತಿದ್ದ ಗ್ಯಾಂಗ್​ನ್ನು ಕೆ.ಆರ್​.ಮಾರ್ಕೆಟ್​ ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ಭೇದಿಸಿದ ಪೊಲೀಸರು ಪುಟ್ಟಸ್ವಾಮಿ, ನಸ್ರೀನ್, ರಾಜಣ್ಣ, ಮಂಜುನಾಥ್, ಆಂಜಿನಪ್ಪ, ಕುಮಾರ್, ಚಂದ್ರಗೌಡ, ಸೊಣ್ಣೆಗೌಡ ಮತ್ತು ಟಿ.ಎಂ. ರಾಜಪ್ಪ ಎಂಬ ಆರೋಪಿಗಳನ್ನು ಅರೆಸ್ಟ್ ಮಾಡಿದ್ದಾರೆ. ಜೈಲಿನಲ್ಲಿರುವ ಯಾವುದೇ ಆರೋಪಿಗೆ ಬೇಕಾದರೂ ಇವರು ಜಾಮೀನು ಕೊಡಿಸಲು ಸಿದ್ಧರಿರುತ್ತಿದ್ದರು. ಅದಕ್ಕಾಗಿ ನಕಲಿ ದಾಖಲೆ ಸೃಷ್ಟಿಸಿ, ನ್ಯಾಯಾಲಯಕ್ಕೆ ಸಲ್ಲಿಸುತ್ತಿದ್ದರು. ರೈತರ ಹೆಸರಿನಲ್ಲಿ ಇರುವ ಆಸ್ತಿಗಳ ದಾಖಲೆಗಳನ್ನು ಎಚ್ಚರಿಕೆಯಿಂದ ಸಂಗ್ರಹಿಸುವ ಜತೆ, ಪ್ರತಿಷ್ಠಿತ ಕಂಪನಿಗಳ ಹೆಸರಲ್ಲೂ ನಕಲಿ ದಾಖಲೆ ಸೃಷ್ಟಿಸುತ್ತಿದ್ದರು.

ಎಲ್ಲ ನಕಲಿ ದಾಖಲೆಗಳನ್ನೂ ನಾಜೂಕಾಗಿ ತಯಾರಿಸಿ, ಆರೋಪಿಗಳನ್ನು ಜೈಲಿನಿಂದ ಕರೆದುಕೊಂಡು ಬಂದ ಬಳಿಕ, ಅವರಿಂದ ಇಂತಿಷ್ಟು ಎಂದು ಹಣ ಪಡೆಯುತ್ತಿದ್ದರು. 9 ಮಂದಿಯನ್ನು ಬಂಧಿಸಿರುವ ಪೊಲೀಸರು ಅವರಿಂದ ನಾಲ್ಕು ಸರ್ಕಾರಿ ಸೀಲುಗಳು, ನಕಲಿ ಆಧಾರ್​, ಪಹಣಿ, ಸಲ್ವೆನ್ಸಿ ಸರ್ಟಿಫಿಕೇಟ್​​ಗಳನ್ನೂ ವಶಪಡಿಸಿಕೊಂಡಿದ್ದಾರೆ. ಹಲವು ಕಂಪನಿಗಳಿಗೆ ಸೇರಿದ 100ಕ್ಕೂ ಹೆಚ್ಚು ಪಹಣಿಗಳು ಈ ಆರೋಪಿಗಳ ಬಳಿ ಇದ್ದವು. ಇವರು ಚಿಕ್ಕಬಳ್ಳಾಪುರದ ಹರಿ ಗ್ರಾಫಿಕ್ಸ್​ ಅಂಗಡಿಯಲ್ಲಿ ನಕಲಿ ದಾಖಲೆಗಳ ತಯಾರು ಮಾಡುತ್ತಿದ್ದರು. ಈ ಬಗ್ಗೆ ಕೆ.ಆರ್.ಮಾರ್ಕೆಟ್ ಪೊಲೀಸರು ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ನೋಟು ಅಮಾನ್ಯೀಕರಣ ಮತ್ತು ಕೋವಿಡ್-19 ಕೋಟ್ಯಾಂತರ ಉದ್ಯೋಗಗಳನ್ನು ನಶಿಸಿಹಾಕಿವೆ: ಸಿದ್ದರಾಮಯ್ಯ

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!