AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಸಿಟಿವಿ ದೃಶ್ಯ
TV9 Web
| Edited By: |

Updated on:Aug 07, 2021 | 2:18 PM

Share

ಬೆಂಗಳೂರು: ರೌಡಿ ಶೀಟರ್ ಹರೀಶ್​ನನ್ನು ಹಾಡು ಹಗಲೇ ಕೊಚ್ಚಿ ಕೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಜುಲೈ 28 ರಂದು ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್, ಇಂದ್ರಜೀತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. 2017 ರಲ್ಲಿ ಪ್ರಮುಖ ಆರೋಪಿ ರಕ್ಷಿತ್​ನ ಕಿವಿ ಕತ್ತರಿಸಿದ್ದ, ಹರೀಶ್ ಮೇಲೆ ಹಳೆ ದ್ವೇಷ ತಿರಿಸಿಕೊಳ್ಳಲು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ.

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರತಿದಿನ ಹರೀಶ್​ ಕತ್ತರಿಸಿದ ಕಿವಿಯ ನೋವಿನಿಂದ ಬಳಲುತ್ತಿದ್ದೆ ಇದನ್ನು ನೋಡಿ ನನ್ನ ತಾಯಿ ಪ್ರತಿದಿನ ಕಣ್ಣೀರು ಹಾಕುತ್ತಿದ್ದರು. ಹೀಗಾಗಿ ಸ್ನೇಹಿತರ ಜತೆಗೂಡಿ ಸಿಆರ್​ಪಿಸಿ 110 ಪ್ರೋಸೆಸ್ ಮುಗಿಸಿ ಪೊಲೀಸ್ ಠಾಣೆಯಿಂದ ವಾಪಾಸ್ ಬಂದ ಹರೀಶ್​ನನ್ನು ಹತ್ಯೆ ಮಾಡಿದ್ದೇನೆ ಎಂದು ತನಿಖೆ ವೇಳೆ ರಕ್ಷಿತ್​ ತಿಳಿಸಿದ್ದಾನೆ.

ವಿಜಯಪುರ : ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ ಪತಿ ಮನೆಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ನಡೆದಿದೆ. ಅರುಣಾ ಸಾವಿಗೆ ಪತಿ ಶರಣು ಆತನ ಸಹೋದರಿ ಶೈಲಾ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅರುಣಾ ಶರಣು ಕೆಂಬಾವಿ (22) ಮೃತ ಮಹಿಳೆ. ಸದ್ಯ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುವುದು ಪೊಲೀಸರ ತನಿಖೆ ಬಳಿಕ ತಿಳಿದು ಬರಬೇಕಿದೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಡುಗಿ ವಿಚಾರದಲ್ಲಿ ಗಲಾಟೆ; ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ರೌಡಿ ಶೀಟರ್ ಮಜರ್ ಕೊಲೆ -ಮಹಿಳೆ ಸೇರಿ 4 ಅರೋಪಿಗಳು ಪೊಲೀಸ್​ ವಶಕ್ಕೆ

ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 1:59 pm, Sat, 7 August 21

Follow Us
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಸಿನಿಮಾಕ್ಕೆ ‘ಲವ್ ಕಾಕ್ಟೆಲ್’ ಎಂದು ಹೆಸರಿಟ್ಟಿದ್ದೇಕೆ? ಹರೀಶ್ ರಾಜ್ ಉತ್ತರ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಅಂಗವಿಕಲನಂತೆ ನಟಿಸಿ ಮೊಬೈಲ್ ಕದಿಯುತ್ತಿದ್ದ ಉತ್ತರ ಪ್ರದೇಶದ ಭಿಕ್ಷುಕ ಸೆರೆ
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!
ಕಾವೇರಿ ವಿವಾದ ನಡುವೆಯೂ ವಿಜಯ್ ಸ್ವಾಗತಕ್ಕೆ ವಿಧಾನಸೌಧದಲ್ಲಿ ಭರದ ಸಿದ್ಧತೆ!