Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪ್ರಾಣ ಹೋದರೂ ಮತ್ತೆ ಕೊಚ್ಚುವ ದ್ವೇಷ; ರೌಡಿ ಶೀಟರ್ ಹರೀಶ್ ಕೊಲೆಯ ಭಯಾನಕ ದೃಶ್ಯ ಸಿಸಿಟಿವಿಯಲ್ಲಿ ಸೆರೆ
ಸಿಸಿಟಿವಿ ದೃಶ್ಯ
Follow us
TV9 Web
| Updated By: preethi shettigar

Updated on:Aug 07, 2021 | 2:18 PM

ಬೆಂಗಳೂರು: ರೌಡಿ ಶೀಟರ್ ಹರೀಶ್​ನನ್ನು ಹಾಡು ಹಗಲೇ ಕೊಚ್ಚಿ ಕೊಂದಿದ್ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಾಣಸವಾಡಿ ಪೊಲೀಸ್ ಠಾಣೆಯ ಅನತಿ ದೂರದಲ್ಲೇ ಜುಲೈ 28 ರಂದು ನಡೆದ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಕ್ಷಿತ್, ಇಂದ್ರಜೀತ್ ಸೇರಿ ಐವರನ್ನು ಪೊಲೀಸರು ಬಂಧಿಸಿದ್ದಾರೆ. 2017 ರಲ್ಲಿ ಪ್ರಮುಖ ಆರೋಪಿ ರಕ್ಷಿತ್​ನ ಕಿವಿ ಕತ್ತರಿಸಿದ್ದ, ಹರೀಶ್ ಮೇಲೆ ಹಳೆ ದ್ವೇಷ ತಿರಿಸಿಕೊಳ್ಳಲು ಕೊಲೆ ಮಾಡಿರುವುದಾಗಿ ತನಿಖೆ ವೇಳೆ ಆರೋಪಿ ತಿಳಿಸಿದ್ದಾನೆ.

ಹರೀಶ್​ಗಾಗಿ ಹೊಂಚು ಹಾಕಿ ಕೂತು ದಾಳಿ ಮಾಡಿದ ಆರೋಪಿಗಳು ಕೊಲೆ ಮಾಡಿದ್ದಾರೆ. ಮಚ್ಚಿನಲ್ಲಿ ಕೊಚ್ಚುವಾಗ ಶವವೇ ಮೇಲೆ ಬರುತ್ತಿದ್ದ ಭಯಾನಕ ದೃಶ್ಯ ಸದ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಪ್ರತಿದಿನ ಹರೀಶ್​ ಕತ್ತರಿಸಿದ ಕಿವಿಯ ನೋವಿನಿಂದ ಬಳಲುತ್ತಿದ್ದೆ ಇದನ್ನು ನೋಡಿ ನನ್ನ ತಾಯಿ ಪ್ರತಿದಿನ ಕಣ್ಣೀರು ಹಾಕುತ್ತಿದ್ದರು. ಹೀಗಾಗಿ ಸ್ನೇಹಿತರ ಜತೆಗೂಡಿ ಸಿಆರ್​ಪಿಸಿ 110 ಪ್ರೋಸೆಸ್ ಮುಗಿಸಿ ಪೊಲೀಸ್ ಠಾಣೆಯಿಂದ ವಾಪಾಸ್ ಬಂದ ಹರೀಶ್​ನನ್ನು ಹತ್ಯೆ ಮಾಡಿದ್ದೇನೆ ಎಂದು ತನಿಖೆ ವೇಳೆ ರಕ್ಷಿತ್​ ತಿಳಿಸಿದ್ದಾನೆ.

ವಿಜಯಪುರ : ನೇಣು ಬಿಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆ ಪತಿ ಮನೆಯಲ್ಲಿ ನೇಣು ಬೀಗಿದ ಸ್ಥಿತಿಯಲ್ಲಿ ನವ ವಿವಾಹಿತೆ ಶವ ಪತ್ತೆಯಾಗಿರುವ ಘಟನೆ ವಿಜಯಪುರ ಜಿಲ್ಲೆ ದೇವರಹಿಪ್ಪರಗಿ ತಾಲೂಕಿನ ಕೊಂಡಗುಳಿ ಗ್ರಾಮದಲ್ಲಿ ನಡೆದಿದೆ. ಅರುಣಾ ಸಾವಿಗೆ ಪತಿ ಶರಣು ಆತನ ಸಹೋದರಿ ಶೈಲಾ ಕಾರಣವೆಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಅರುಣಾ ಶರಣು ಕೆಂಬಾವಿ (22) ಮೃತ ಮಹಿಳೆ. ಸದ್ಯ ಇದು ಕೊಲೆಯೋ ಆತ್ಮಹತ್ಯೆಯೋ ಎಂಬುವುದು ಪೊಲೀಸರ ತನಿಖೆ ಬಳಿಕ ತಿಳಿದು ಬರಬೇಕಿದೆ. ಈ ಸಂಬಂಧ ದೇವರಹಿಪ್ಪರಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹುಡುಗಿ ವಿಚಾರದಲ್ಲಿ ಗಲಾಟೆ; ಬೆಂಗಳೂರಿನ ಡಿ.ಜೆ. ಹಳ್ಳಿಯಲ್ಲಿ ರೌಡಿ ಶೀಟರ್ ಮಜರ್ ಕೊಲೆ -ಮಹಿಳೆ ಸೇರಿ 4 ಅರೋಪಿಗಳು ಪೊಲೀಸ್​ ವಶಕ್ಕೆ

ಪ್ರೀತಿಗೆ ಒಪ್ಪದ ಅಮ್ಮನ ಹತ್ಯೆ ಮಾಡಿದ ಬಾಲಕಿ; ವಿಡಿಯೋ ಕಾಲ್​​ನಲ್ಲೇ ಕೊಲೆ ಮಾಡುವುದನ್ನು ಕಲಿಸಿದ ಪ್ರಿಯತಮ

Published On - 1:59 pm, Sat, 7 August 21

Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
Daily Devotional: ಬಾಳೆ ಗಿಡವನ್ನ ಮನೆ ಆವರಣದಲ್ಲಿ ಬೆಳೆಸಬಹುದಾ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ರವಿ ಕುಂಭ, ಚಂದ್ರ ಮೀನ ರಾಶಿಯಲ್ಲಿ ಸಂಚಾರ ಮಾಡುವ ಈ ದಿನದ ರಾಶಿ ಭವಿಷ್ಯ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಕಾರಿಗೆ ಲಾರಿ ಡಿಕ್ಕಿ, ವಿಡಿಯೋ ನೋಡಿ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಉತ್ತರ ಕರ್ನಾಟಕದ ಹುಲಿಗೆ ಜೈ: ಹಂಪಿ ಉತ್ಸವದಲ್ಲಿ ಹನುಮಂತನಿಗೆ ಜೈಕಾರ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಶಿವಕುಮಾರ್ ಖಾಸಗಿ ಕಾರ್ಯಕ್ರಮದಲ್ಲಿ ಭಾಗಿಯಾದರೇನು ತಪ್ಪು? ಜಾರಕಿಹೊಳಿ
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಜಮೀರ್ ಅಹ್ಮದ್ ಆಡುವ ಮಾತಿಗೆ ಯಾವುದೇ ಬೆಲೆ ಇಲ್ಲ: ಜಗದೀಶ್ ಶೆಟ್ಟರ್
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಪಕ್ಷದಲ್ಲಿ ವಾತಾವರಣ ತಿಳಿಯಾಗುತ್ತಿದೆ ಎಂದು ವಿಜಯೇಂದ್ರ ಹೇಳುವುದು ನಿಜವೇ?
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಚಾಮುಂಡೇಶ್ವರಿ ದೇವಾಲಯದ ಒಳಗೂ ಸುದೀಪ್ ಜತೆ ಸೆಲ್ಫಿಗೆ ಮುಗಿಬಿದ್ದ ಫ್ಯಾನ್ಸ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಸರ್ಕಾರಕ್ಕೆ ಹಿನ್ನಡೆಯಾಗಲಿ ಅಂತ ನಾವು ಯಾವತ್ತೂ ಬಯಸಲ್ಲ: ಯದುವೀರ್
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!
ಕಡುಗೆಂಪಗಿರುವುದೆಲ್ಲ ತಿನ್ನಲು-ಯೋಗ್ಯ ಕಲ್ಲಂಗಡಿ ಹಣ್ಣಲ್ಲ!