ರಾತ್ರಿ ಕಳ್ಳರ ಸೆರೆ: 6 ಪ್ರಕರಣ ಪತ್ತೆ, 916 ಗ್ರಾಂ ಚಿನ್ನಾಭರಣ ವಶ
ಬೆಂಗಳೂರಿನ ಮನೆಗಳಲ್ಲಿ ಬೀಗ ಬಿದ್ದಿರುವುದನ್ನು ಗುರುತು ಮಾಡಿಕೊಂಡು ಕಳ್ಳತನ ಮಾಡುತ್ತಿದ್ದವರನ್ನು ಕೋಣನಕುಂಟೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳು
Updated on: Jan 20, 2021 | 2:14 PM
ಬೆಂಗಳೂರು: ಬೀಗ ಹಾಕಿದ ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದ ಗುಂಪನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ.
ಬೀಗ ಹಾಕಿರುವ ಮನೆಗಳನ್ನು ಗುರುತಿಸಿಕೊಳ್ಳುತ್ತಿದ್ದ ಈ ಕಳ್ಳರು ರಾತ್ರಿ ಹೊತ್ತು ಕಳ್ಳತನ ಮಾಡುತ್ತಿದ್ದರು.
ಅಬ್ರಾಹಂ, ಧನುಷ್, ಕಾಂತರಾಜು, ಅನಂತರಾಜು, ಗಗನ್, ಕಾರ್ತಿಕ್ ಬಂಧಿತರು. ಬಂಧಿತರಿಂದ ಕೋಣನಕುಂಟೆ ಪೊಲೀಸರು 916 ಗ್ರಾಂ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ. ಒಟ್ಟು 6 ಪ್ರಕರಣಗಳು ಪತ್ತೆಯಾಗಿವೆ.
ವಿಲಾಸಿ ಜೀವನಕ್ಕಾಗಿ ಮನೆಗಳವು ಮಾಡ್ತಿದ್ದ ಆರೋಪಿಯ ಬೆರಳಚ್ಚು ಆಧರಿಸಿ ಅರೆಸ್ಟ್
Related Stories
ದಲಿತ ನಾಯಕರನ್ನು ಹತ್ತಿಕ್ಕುವ ಸಂಚು
ಎರಡು-ಮೂರು ಲಕ್ಷ ರೂ.ಗೆ ಕೈ ಒಡ್ಡುವ ಮನುಷ್ಯ ಅಲ್ಲ: ಯತ್ನಾಳ್
ಕಾಶ್ಮೀರದಲ್ಲಿ ನಡೆದ ಉಗ್ರರ ದಾಳಿಗೆ ಬ್ರೆಜಿಲ್ ಅಧ್ಯಕ್ಷ ಲುಲಾ ಖಂಡನೆ
2ನೇ ಮದುವೆಯಾದ ಶಿಖರ್ ಧವನ್; ವಿಡಿಯೋ ವೈರಲ್
ಪ್ರೀತಮ್ ನೋಡಿ ಕಾಳಿದಾಸನ ನೆನಪಿಸಿಕೊಂಡ ಶಿವಣ್ಣ
ಬ್ರೆಜಿಲ್ ಅಧ್ಯಕ್ಷ ಲೂಯಿಜ್ ಅವರಿಗೆ ರಾಷ್ಟ್ರಪತಿ ಭವನದಲ್ಲಿ ಅದ್ದೂರಿ ಸ್ವಾಗತ
ಶಾಸಕ ಚಂದ್ರು ಲಮಾಣಿ ಲೋಕಾ ಬಲೆಗೆ: ಪ್ರಲ್ಹಾದ್ ಜೋಶಿ ಏನಂದ್ರು ನೋಡಿ
ರಾಹುಲ್ ಗಾಂಧಿಗೆ ಕಪ್ಪು ಬಾವುಟ ತೋರಿದ ಬಿಜೆಪಿ ಕಾರ್ಯಕರ್ತರು
ಎಲ್ಲವೂ ಓದಿದ್ರೂ ಪರೀಕ್ಷೆ ಹಾಲ್ನಲ್ಲಿ ಕೂತಾಗ ಮರೆತು ಹೋಗುವುದು ಯಾಕೆ?
ಮಂಡ್ಯ: ಪ್ರೀತಿಸಿ ಮದುವೆಯಾದ ಅಳಿಯನ ಮನೆಗೆ ಬೆಂಕಿ ಹಚ್ಚಿದ ಮಾವ!