AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿ-ಮಗುವನ್ನು ಕೊಂದಿದ್ದ ಆರೋಪಿ ಅರೆಸ್ಟ್; ಅರೆಬೆತ್ತಲೆ ವಿಡಿಯೋ ಕೊಲೆಗೆ ಕಾರಣ!

ಪ್ರಶಾಂತ್ ಮೃತ ಚಂದ್ರಕಲಾಳ ಫೇಸ್‌ಬುಕ್ ಗೆಳೆಯನಾಗಿದ್ದ, ಹೀಗಾಗಿ ಚಂದ್ರಕಲಾರನ್ನು ಹುಡುಕಿಕೊಂಡು ಪ್ರಶಾಂತ್ ಬೆಂಗಳೂರಿನ ಮನೆಗೆ ಬಂದಿದ್ದ. ತನಿಖೆ ವೇಳೆ ಚಂದ್ರಕಲಾ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಳು ಹೀಗಾಗಿ ಕೊಲೆ ಮಾಡಿರುವುದಾಗಿ ಹೇಳಿದ್ದಾನೆ.

ತಾಯಿ-ಮಗುವನ್ನು ಕೊಂದಿದ್ದ ಆರೋಪಿ ಅರೆಸ್ಟ್; ಅರೆಬೆತ್ತಲೆ ವಿಡಿಯೋ ಕೊಲೆಗೆ ಕಾರಣ!
ಸಾಂಕೇತಿಕ ಚಿತ್ರ
TV9 Web
| Updated By: preethi shettigar|

Updated on: Oct 11, 2021 | 10:38 AM

Share

ಬೆಂಗಳೂರು: ತಾಯಿ ಮತ್ತು ಮಗುವನ್ನು ಕೊಲೆ ಮಾಡಿ ಪರಾರಿಯಾಗಿದ್ದ ಆರೋಪಿಯನ್ನು ಬೆಂಗಳೂರು ನಗರದ ಬೇಗೂರು ಪೊಲೀಸರು ಬಂಧಿಸಿದ್ದಾರೆ. ಪ್ರಶಾಂತ್‌ ಬಂಧಿತ ಆರೋಪಿ. ಪ್ರಶಾಂತ್ ಮೃತ ಚಂದ್ರಕಲಾಳ ಫೇಸ್‌ಬುಕ್ ಗೆಳೆಯನಾಗಿದ್ದ, ಹೀಗಾಗಿ ಚಂದ್ರಕಲಾರನ್ನು ಹುಡುಕಿಕೊಂಡು ಪ್ರಶಾಂತ್ ಬೆಂಗಳೂರಿನ ಮನೆಗೆ ಬಂದಿದ್ದ. ತನಿಖೆ ವೇಳೆ ಚಂದ್ರಕಲಾ ಬ್ಲ್ಯಾಕ್​ಮೇಲ್​ ಮಾಡುತ್ತಿದ್ದಳು ಹೀಗಾಗಿ ಕೊಲೆ ಮಾಡಿರುವುದಾಗಿ ತಿಳಿದುಬಂದಿದೆ.

ಪ್ರಶಾಂತ್‌ಗೆ ಬ್ಲ್ಯಾಕ್‌ಮೇಲ್ ಮಾಡಿದ್ದ ಚಂದ್ರಕಲಾ ಚಂದ್ರಕಲಾಳನ್ನು ಹುಡುಕಿ ಮನೆಗೆ ಬಂದಿದ್ದ ಪ್ರಶಾಂತ್, ಸುಸ್ತಾಗುತ್ತಿದೆ ಎಂದು ಹೇಳಿದ್ದ. ಹೀಗಾಗಿ ರೂಮ್​ನಲ್ಲಿ ಮಲಗುವಂತೆ ಚಂದ್ರಕಲಾ ಹೇಳಿದ್ದಾರೆ. ಈ ವೇಳೆ ಅರೆಬೆತ್ತಲಾಗಿ ರೂಮ್‌ನಲ್ಲಿ ಮಲಗಿದ್ದ ಪ್ರಶಾಂತನ ವಿಡಿಯೋ ಮಾಡಿದ್ದ ಚಂದ್ರಕಲಾ, ಅರೆಬೆತ್ತಲೆ ವಿಡಿಯೋಗಳಿಂದ ಪ್ರಶಾಂತ್‌ಗೆ ಬ್ಲ್ಯಾಕ್‌ಮೇಲ್ ಮಾಡಿದ್ದಾಳೆ ಮತ್ತು ಪ್ರಶಾಂತ್ ಬಳಿ ಚಂದ್ರಕಲಾ ಹಣಕ್ಕೆ ಬೇಡಿಕೆ ಇಟ್ಟಿದ್ದಾರೆ. ಇದೇ ವೇಳೆ ಮಾತಿಗೆ ಮಾತು ಬೆಳೆದು ಗಲಾಟೆಯಾಗಿತ್ತು. ಈ ವೇಳೆ ಕೋಪಗೊಂಡು ಪ್ರಶಾಂತ್, ಚಂದ್ರಕಲಾಳನ್ನು ಹತ್ಯೆಗೈದಿದ್ದಾನೆ. ಇದೇ ವೇಳೆ ಚಂದ್ರಕಲಾ ಜತೆಗಿದ್ದ ಮಗುವನ್ನೂ ಹತ್ಯೆಗೈದಿದ್ದಾನೆ ಎಂದು ತನಿಖೆ ವೇಳೆ ಬೆಳಕಿಗೆ ಬಂದಿದೆ. ಸದ್ಯ ಬೇಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರಿಸಿದ್ದಾರೆ.

ಮೈಸೂರು: 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನ ಹತ್ಯೆ 2 ಗುಂಪುಗಳ ಮಧ್ಯೆ ಮಾರಾಮಾರಿಯಲ್ಲಿ ಯುವಕನನ್ನು ಕೊಲೆ ಮಾಡಿದ ಘಟನೆ ಮೈಸೂರಿನ ಗುಂಡೂರಾವ್ ನಗರದಲ್ಲಿ ನಡೆದಿದೆ. ಇಬ್ಬರು ಯುವಕರ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಲಾಗಿದೆ. ಆ ಪೈಕಿ ನಂದಕಿಶೋರ್(24) ಸಾವನ್ನಪ್ಪಿದ್ದು, ಸಂಜಯ್ ಸ್ಥಿತಿ ಗಂಭೀರವಾಗಿದೆ. ಸದ್ಯ ಗಂಭೀರ ಗಾಯಗೊಂಡ ಸಂಜಯ್‌ಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ವಿದ್ಯಾರಣ್ಯಪುರಂ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಕೋಲಾರ: ಮೊಬೈಲ್ ವಿಷಯಕ್ಕೆ ಗೆಳೆಯರ ಜಗಳ ಕೊಲೆಯಲ್ಲಿ ಅಂತ್ಯ? ಆರೋಪಿ ಗೆಳೆಯರು ನಾಪತ್ತೆ

Crime: ರೇಪಿಸ್ಟ್​ ಎಂದು ರೇಗಿಸಿದ ಕಾರಣಕ್ಕೆ ಕೊಲೆ; ಅಣ್ಣ, ತಮ್ಮ ಸೇರಿದಂತೆ ಮೂವರು ಆರೋಪಿಗಳ ಬಂಧನ

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ