AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ. ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ […]

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?
ಆಯೇಷಾ ಬಾನು
| Updated By: ಸಾಧು ಶ್ರೀನಾಥ್​|

Updated on:Jun 28, 2020 | 8:26 AM

Share

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ.

ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ ಆತನ ಕದ್ದ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 8:07 am, Sun, 28 June 20

ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್