AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ. ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ […]

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 28, 2020 | 8:26 AM

Share

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ.

ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ ಆತನ ಕದ್ದ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 8:07 am, Sun, 28 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್