AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ. ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ […]

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?
ಆಯೇಷಾ ಬಾನು
| Edited By: |

Updated on:Jun 28, 2020 | 8:26 AM

Share

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ.

ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ ಆತನ ಕದ್ದ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 8:07 am, Sun, 28 June 20

ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ
ಬಿಗ್ ಬಾಸ್ ಗೆಲ್ಲೋದು ಯಾರು? ಗಿಲ್ಲಿ ಹೆಸರು ಹೇಳಿಲ್ಲ ಚೈತ್ರಾ