AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ. ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ […]

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?
ಆಯೇಷಾ ಬಾನು
ಆಯೇಷಾ ಬಾನು| Edited By: ಸಾಧು ಶ್ರೀನಾಥ್​|

Updated on:Jun 28, 2020 | 8:26 AM

Share

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ.

ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ ಆತನ ಕದ್ದ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 8:07 am, Sun, 28 June 20

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್