AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ. ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ […]

ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ ಮಾಡ್ತಿದ್ದ ಖದೀಮ ಲಾಕ್, ಎಲ್ಲಿ?
ಆಯೇಷಾ ಬಾನು
| Edited By: |

Updated on:Jun 28, 2020 | 8:26 AM

Share

ರಾಯಚೂರು: ಹುಚ್ಚನಂತೆ ನಟಿಸಿ ಮನೆ ಮುಂದೆ ನಿಂತಿದ್ದ ಬೈಕ್ ಕಳ್ಳತನಕ್ಕೆ ಯತ್ನಿಸಿದ್ದವನನ್ನು ಪೊಲೀಸರು ಬಂಧಿಸಿದ್ದಾರೆ. ತಾಯಪ್ಪ ಬಂಧಿತ ಆರೋಪಿ. ಈತ ಬೈಕ್​ಗಳನ್ನು ಕದ್ದು ಹಣ ಮಾಡುತ್ತಿದ್ದ.

ರಾಯಚೂರಿನ ನೇತಾಜಿನಗರ ಠಾಣೆ ಪೊಲೀಸರು ದಾಳಿ ನಡೆಸಿ ಬಂಧಿತನಿಂದ 3.40 ಲಕ್ಷ ರೂಪಾಯಿ ಮೌಲ್ಯದ 15 ಬೈಕ್ ಜಪ್ತಿ ಮಾಡಿದ್ದಾರೆ. ರಾಯಚೂರು ನಗರದ ಮಾಣಿಕ್ ಪ್ರಭು ಲೇಔಟ್​ನ ವಿದ್ಯಾನಿಧಿ ಕಾಲೇಜು ಬಳಿ ಹುಚ್ಚನಂತೆ ನಟಿಸಿ ಬೈಕ್ ಕಳ್ಳತನ‌ ಮಾಡಲು ಯತ್ನಿಸಿದ್ದಾಗ ಪೊಲೀಸರು ತಾಯಪ್ಪನನ್ನು ವಶಕ್ಕೆ ಪಡೆದಿದ್ದಾರೆ. ನಂತರ ದಾಳಿ ನಡೆಸಿ ಆತನ ಕದ್ದ ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.

Published On - 8:07 am, Sun, 28 June 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್