AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು […]

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ
ಸಾಧು ಶ್ರೀನಾಥ್​
|

Updated on:Sep 19, 2019 | 4:54 PM

Share

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಒಂಟಿ ಮಹಿಳೆಯರೇ ಈ ಕಳ್ಳರ ಟಾರ್ಗೆಟ್: ಇದೇ ರೀತಿಯ ಮತ್ತೊಂದು ಪ್ರಕರಣ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿ ನಡೆದಿದೆ. ಈ ಕಳ್ಳರು ಟಾರ್ಗೆಟ್ ಮಾಡುತಿದ್ದುದ್ದೆ ಒಂಟಿ ಮಹಿಳೆಯರು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಒಂಟಿಯಾಗಿ ಓಡಾಡ್ತಿದ್ದಂತಹ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅವರ ಬಳಿಯಿದ್ದ ಚಿನ್ನವನ್ನ ಕದಿಯುತ್ತಿದ್ದರು. ಆದರೆ ಈಗ ಮಂಜುನಾಥ್ ಮತ್ತು ಶ್ರೀನಿವಾಸ್ ಎಂಬ ಸರಗಳ್ಳರನ್ನ ತಾಲೂಕಿನ ನಂದಗುಡಿ ಪೊಲೀಸರು ಬಂಧಿಸಿದ್ದು, 125 ಗ್ರಾಂನ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

Published On - 2:11 pm, Thu, 19 September 19

ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ