Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು […]

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ
Follow us
ಸಾಧು ಶ್ರೀನಾಥ್​
|

Updated on:Sep 19, 2019 | 4:54 PM

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಒಂಟಿ ಮಹಿಳೆಯರೇ ಈ ಕಳ್ಳರ ಟಾರ್ಗೆಟ್: ಇದೇ ರೀತಿಯ ಮತ್ತೊಂದು ಪ್ರಕರಣ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿ ನಡೆದಿದೆ. ಈ ಕಳ್ಳರು ಟಾರ್ಗೆಟ್ ಮಾಡುತಿದ್ದುದ್ದೆ ಒಂಟಿ ಮಹಿಳೆಯರು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಒಂಟಿಯಾಗಿ ಓಡಾಡ್ತಿದ್ದಂತಹ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅವರ ಬಳಿಯಿದ್ದ ಚಿನ್ನವನ್ನ ಕದಿಯುತ್ತಿದ್ದರು. ಆದರೆ ಈಗ ಮಂಜುನಾಥ್ ಮತ್ತು ಶ್ರೀನಿವಾಸ್ ಎಂಬ ಸರಗಳ್ಳರನ್ನ ತಾಲೂಕಿನ ನಂದಗುಡಿ ಪೊಲೀಸರು ಬಂಧಿಸಿದ್ದು, 125 ಗ್ರಾಂನ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

Published On - 2:11 pm, Thu, 19 September 19

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್