AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು […]

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ
ಸಾಧು ಶ್ರೀನಾಥ್​
|

Updated on:Sep 19, 2019 | 4:54 PM

Share

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಒಂಟಿ ಮಹಿಳೆಯರೇ ಈ ಕಳ್ಳರ ಟಾರ್ಗೆಟ್: ಇದೇ ರೀತಿಯ ಮತ್ತೊಂದು ಪ್ರಕರಣ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿ ನಡೆದಿದೆ. ಈ ಕಳ್ಳರು ಟಾರ್ಗೆಟ್ ಮಾಡುತಿದ್ದುದ್ದೆ ಒಂಟಿ ಮಹಿಳೆಯರು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಒಂಟಿಯಾಗಿ ಓಡಾಡ್ತಿದ್ದಂತಹ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅವರ ಬಳಿಯಿದ್ದ ಚಿನ್ನವನ್ನ ಕದಿಯುತ್ತಿದ್ದರು. ಆದರೆ ಈಗ ಮಂಜುನಾಥ್ ಮತ್ತು ಶ್ರೀನಿವಾಸ್ ಎಂಬ ಸರಗಳ್ಳರನ್ನ ತಾಲೂಕಿನ ನಂದಗುಡಿ ಪೊಲೀಸರು ಬಂಧಿಸಿದ್ದು, 125 ಗ್ರಾಂನ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

Published On - 2:11 pm, Thu, 19 September 19

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್