AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು […]

ರಿಪೀಟ್​ ಕಳ್ಳತನಕ್ಕೆ ಹೋದ, ಸಿಕ್ಕಿಬಿದ್ದು ಧರ್ಮದೇಟು ತಿಂದ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Sep 19, 2019 | 4:54 PM

Share

ಶಿವಮೊಗ್ಗ:  ಇಲ್ಲೊಬ್ಬ ಕಳ್ಳ ಕಳ್ಳತನ ಮಾಡಿ ಸಿಕ್ಕಿ ಬಿದ್ದು, ಜನಗಳತ್ರ ಧರ್ಮದೇಟು ತಿಂದಿದ್ದಾನೆ. ಶಿವಮೊಗ್ಗದ ಗಾಂಧಿ ಬಜಾರ್​ನಲ್ಲಿರುವ ಶ್ರೀ ಕುಕ್ಕೆ ಸುಬ್ರಮಣ್ಯ ಎಂಬ ಚಿನ್ನದ ಅಂಗಡಿಗೆ ಅಬ್ಬಾಸ್ ಖಾನ್ ಹೆಸರಿನ ವ್ಯಕ್ತಿ 500 ರೂಪಾಯಿ ಚಿಲ್ಲರೆ ಬೇಕೆಂದು ಬಂದು ಸಮಯ ಸಾಧಿಸಿ, ಅಲ್ಲೇ ಇದ್ದ 60 ಗ್ರಾಂ ಮಾಂಗಲ್ಯ ಸರವನ್ನು ಕದ್ದು, ಎಸ್ಕೇಪ್ ಆಗಿದ್ದ. ಮಾಂಗಲ್ಯ ಸರ ಕದ್ದ ಬಳಿಕ ಅಂದೇ ಸಂಜೆ ಇನ್ನೊಂದು ಅಂಗಡಿಗೆ ಕದಿಯಲು ಹೋದಾಗ ಸ್ಥಳೀಯರ ಕೈಯಲ್ಲಿ ಲಾಕ್ ಆಗಿದ್ದಾನೆ. ಈ ಕಳ್ಳನನ್ನು ಪೊಲೀಸರು ಬಂಧಿಸಿದ್ದಾರೆ.

ಒಂಟಿ ಮಹಿಳೆಯರೇ ಈ ಕಳ್ಳರ ಟಾರ್ಗೆಟ್: ಇದೇ ರೀತಿಯ ಮತ್ತೊಂದು ಪ್ರಕರಣ ಬೆಂಗಳೂರು ಗ್ರಾಮಾಂತರದ ಹೊಸಕೋಟೆ ಬಳಿ ನಡೆದಿದೆ. ಈ ಕಳ್ಳರು ಟಾರ್ಗೆಟ್ ಮಾಡುತಿದ್ದುದ್ದೆ ಒಂಟಿ ಮಹಿಳೆಯರು, ಅದರಲ್ಲೂ ಗ್ರಾಮೀಣ ಭಾಗದಲ್ಲಿ ಒಂಟಿಯಾಗಿ ಓಡಾಡ್ತಿದ್ದಂತಹ ಮಹಿಳೆಯರನ್ನ ಟಾರ್ಗೆಟ್ ಮಾಡಿ ಅವರ ಬಳಿಯಿದ್ದ ಚಿನ್ನವನ್ನ ಕದಿಯುತ್ತಿದ್ದರು. ಆದರೆ ಈಗ ಮಂಜುನಾಥ್ ಮತ್ತು ಶ್ರೀನಿವಾಸ್ ಎಂಬ ಸರಗಳ್ಳರನ್ನ ತಾಲೂಕಿನ ನಂದಗುಡಿ ಪೊಲೀಸರು ಬಂಧಿಸಿದ್ದು, 125 ಗ್ರಾಂನ ಚಿನ್ನದ ಸರ ವಶಪಡಿಸಿಕೊಂಡಿದ್ದಾರೆ.

Published On - 2:11 pm, Thu, 19 September 19

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ