AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ರಿಷಬ್​​ಗೆ ಇದೇ ತಿರುಗುಬಾಣವಾಗುತ್ತೆ: ಭವಿಷ್ಯ ನುಡಿದ ದೈವನರ್ತಕ ತಮ್ಮಣ್ಣ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ಗೃಹಲಕ್ಷ್ಮೀ ತಪ್ಪು ಮಾಹಿತಿ: ಮುಖಭಂಗ ತಪ್ಪಿಸಲು ‘ಕೈ’ ಸಂಧಾನ ಯತ್ನ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
ದೆಹಲಿ-ಮುಂಬೈ ಎಕ್ಸ್​ಪ್ರೆಸ್​ವೇನಲ್ಲಿ ಬಹು ವಾಹನಗಳ ನಡುವೆ ಡಿಕ್ಕಿ
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
25.2 ಕೋಟಿ ರೂ. ಹರಾಜಿನ ಬೆನ್ನಲ್ಲೇ ಸೊನ್ನೆ ಸುತ್ತಿದ ಕ್ಯಾಮರೋನ್ ಗ್ರೀನ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ಕಾವ್ಯಾ ರೌದ್ರಾವತಾರಕ್ಕೆ ಎಲ್ಲರೂ ಶಾಕ್; ಅಶ್ವಿನಿಗೆ ಏಕವಚನದಲ್ಲೇ ಕ್ಲಾಸ್
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ರಸ್ತೆ ಬದಿ ನಿಂತಿದ್ದ ಯುವತಿಯನ್ನು ಕೆಟ್ಟದಾಗಿ ಸ್ಪರ್ಶಿಸಿ ಪರಾರಿಯಾದ ಯುವಕ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ಇಸ್ಲಾಮಿಯಾದಿಂದ ಇಂಡಿಯಾವರೆಗೆ; ಸಖತ್ ಮಜವಾಗಿದೆ ಈ ಎಡಿಟೆಡ್ ವಿಡಿಯೋ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ತಮ್ಮ ಸಾವಿಗೂ ಮುನ್ನ ದಾಳಿಕೋರನನ್ನು ತಡೆಯಲು ಯತ್ನಿಸಿದ್ದ ದಂಪತಿ
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಶಬರಿಮಲೆಯ 18 ಮೆಟ್ಟಿಲುಗಳ ಮಹತ್ವವೇನು ಗೊತ್ತಾ?
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ
ಇಂದು ಈ ರಾಶಿಯವರಿಗೆ ಪ್ರೀತಿಸಿದವರ ಜೊತೆ ಕಲಹಗಳು ಏರ್ಪಡಲಿವೆ