AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು