AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

Follow Us
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
ಅಪಾರ್ಟ್​ಮೆಂಟ್ ನಿರ್ವಹಣೆಗೆ ಹೊಸ ಕಾನೂನು: ಸಮಾಲೋಚನೆ ನಡೆಸಲಿರುವ ಸಿಎಂ
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
'ಜೋಡಿ ನಂ 1’ ವಿನ್ನರ್ ಆದ ಕೋಟೆ ಪ್ರಭಾಕರ್​-ಮಾಲತಿ ಜೋಡಿ; ಸಿಕ್ಕ ಹಣ ಎಷ್ಟು?
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ಅಯೋಧ್ಯೆ ರಾಮಮಂದಿರದ ದೇಣಿಗೆ ಹಣ ಕದ್ದವರಿಗೆ ಶುರುವಾಯ್ತು ನಡುಕ!
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
ನಿರ್ಲಕ್ಷ್ಯದಿಂದ ಮಹಿಳೆ ಸಾವು: ಜಯದೇವ ಆಸ್ಪತ್ರೆ ವಿರುದ್ಧ ಗಂಭೀರ ಆರೋಪ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
‘ಪರಾಕ್’ ಚಿತ್ರ ಹೇಗೆ ಭಿನ್ನ? ವಿವರಿಸಿದ ನಟ ಶ್ರೀಮುರಳಿ
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಬೆಂಗಳೂರಿನಲ್ಲಿ 3 ವರ್ಷಗಳಲ್ಲಿ 19 ಸಾವಿರ ಮರಗಳಿಗೆ ಕೊಡಲಿ!
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಆಷಾಢ ಅಮಾವಾಸ್ಯೆ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಇರಾನ್ ಜಲಾಂತರ್ಗಾಮಿ ಕೇಂದ್ರದ ಮೇಲೆ ಅಮೆರಿಕದಿಂದ ಕಡಲ ಡ್ರೋನ್ ದಾಳಿ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಮೈದುಂಬಿದ ದೂದ್‌ಸಾಗರ ಜಲಪಾತ: ಫಾಲ್ಸ್​​ ಸೌಂದರ್ಯಕ್ಕೆ ಪ್ರವಾಸಿಗರು ಫಿದಾ
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?
ಸಂಪುಟ ವಿಸ್ತರಣೆ ಚರ್ಚೆ: ಜು 17ರೊಳಗೆ ಸಚಿವಾಕಾಂಕ್ಷಿಗಳ ಪಟ್ಟಿ ಫೈನಲ್​?