AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ