AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ. ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ […]

ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೇದೆ ದರ್ಪ?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 11, 2020 | 9:56 AM

Share

ಬೆಂಗಳೂರು: ಹಣ ನೀಡದಿದ್ದಕ್ಕೆ ಹೋಟೆಲ್ ಕ್ಯಾಷಿಯರ್ ಮೇಲೆ ಪೊಲೀಸ್ ಪೇದೆ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ. ಪುಟ್ಟೇನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ತಡರಾತ್ರಿ 8 ಗಂಟೆ ವೇಳೆಗೆ ಹೋಟೆಲ್‌ಗೆ ಬಂದು ಪೊಲೀಸ್ ಪೇದೆ ಹಣ ಕೇಳಿದ್ದಾರೆ. ಆಗ ಹಣ ನೀಡಲು ಹೋಟೆಲ್ ಕ್ಯಾಷಿಯರ್ ನಿರಾಕರಿಸಿದ್ದಾರೆ.

ನಂತರ ರಾತ್ರಿ 11 ಗಂಟೆಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯ ಪೇದೆ ಹೋಟೆಲ್ ಬಳಿ ಬಂದು ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿದ್ದಾರೆ ಎನ್ನಲಾಗಿದೆ. ಸಮಯ ಮುಗಿದಿದ್ದರೂ ಹೋಟೆಲ್ ಕ್ಲೋಸ್ ಮಾಡಿಲ್ಲ ಎಂದು ಪೇದೆ ಕ್ಯಾತೆ ತೆಗೆದಿದ್ದಾರೆ. ಹೋಟೆಲ್ ಮುಚ್ಚುವುದಾಗಿ ಹೇಳಿದ್ರೂ ಸಾರ್ವಜನಿಕವಾಗಿ ಕ್ಯಾಷಿಯರ್ ಮೇಲೆ ಹಲ್ಲೆ ಮಾಡಿ ಪೊಲೀಸ್ ಪೇದೆ ದರ್ಪ ತೋರಿದ್ದಾರೆ ಎಂದು ಆರೋಪಿಸಲಾಗಿದೆ.

Published On - 9:28 am, Tue, 11 February 20

Follow Us
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು