AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ […]

ನಂದಿನಿ ಲೇಔಟ್​ನಲ್ಲಿ ಹಿಟ್ ಅಂಡ್ ರನ್‌ಗೆ ಪೇದೆಯೇ ಬಲಿ, ಆದ್ರೆ ಕಣ್ಣುಗಳು ಅಮರ!
ಸಾಧು ಶ್ರೀನಾಥ್​
|

Updated on:Feb 04, 2020 | 4:19 PM

Share

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹಿಟ್ ಆ್ಯಂಡ್ ರನ್‌ಗೆ ಪೊಲೀಸ್ ಪೇದೆಯೊಬ್ಬರು ಬಲಿಯಾಗಿದ್ದಾರೆ. ತಡರಾತ್ರಿ 8.45ರ ಸುಮಾರಿಗೆ ಎಂಇಎಸ್​ನ ಪೈಪ್​ ಲೈನ್ ರಸ್ತೆಯಲ್ಲಿ ವೇಗವಾಗಿ ಬಂದ ಕ್ಯಾಂಟರ್ ಬೈಕ್​ಗೆ ಡಿಕ್ಕಿಯೊಡೆದಿದೆ. ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಭಕ್ತರಾಮ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಮೃತ ಭಕ್ತರಾಮ್, ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ ಪೇದೆಯಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತ ಸಂಬಂಧ ಯಶವಂತಪುರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಅಪಘಾತದ ಬಳಿಕ ಘಟನಾ ಸ್ಥಳದಿಂದ ಚಾಲಕ ಪರಾರಿಯಾಗಿದ್ದು, ಆರೋಪಿಗಾಗಿ ಪೊಲೀಸರು ತೀವ್ರ ಶೋಧಕಾರ್ಯ ನಡೆಸುತ್ತಿದ್ದಾರೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಪೇದೆ ಕುಟುಂಬ: ತಡರಾತ್ರಿ ಅಪಘಾತದಲ್ಲಿ ಮೃತಪಟ್ಟ ಪೊಲೀಸ್ ಪೇದೆ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಕುಟುಂಬಸ್ಥರು ನಿರ್ಧರಿಸಿದ್ದಾರೆ. ಮೃತ ಪೇದೆ ಭಕ್ತರಾಮ್ ಪತ್ನಿ ಸಹ ದೃಷ್ಟಿ ದೋಷದಿಂದ ಬಳಲುತ್ತಿದ್ದಾರೆ. ಹೀಗಾಗಿ ಭಕ್ತರಾಮ್  ಕಣ್ಣುಗಳನ್ನು ದಾನ ಮಾಡಲು ಮುಂದಾಗಿದ್ದು, ಮಗನ ಸಾವಿನಲ್ಲೂ ಪೇದೆ ಕುಟುಂಬಸ್ಥರು ಸಾರ್ಥಕತೆ ಮೆರೆದಿದ್ದಾರೆ.

Published On - 11:32 am, Tue, 4 February 20

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ