AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಗರೇಟ್ ಸೇದುವುದನ್ನ ಪ್ರಶ್ನಿಸಿದ ಪೇದೆಗೆ ಚಾಕು ಇರಿತ

ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ. ಸದ್ಯ ನಾಗರಾಜ್​ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿಕಿತ್ಸೆಗೆ ಪೇದೆ […]

ಸಿಗರೇಟ್ ಸೇದುವುದನ್ನ ಪ್ರಶ್ನಿಸಿದ ಪೇದೆಗೆ ಚಾಕು ಇರಿತ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on: Nov 30, 2019 | 2:47 PM

Share

ಬೆಂಗಳೂರು: ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿರುವುದನ್ನು ಪ್ರಶ್ನಿಸಿದ್ದಕ್ಕೆ ಪೊಲೀಸ್ ಪೇದೆಗೆ ಚಾಕುವಿನಿಂದ ಇರಿದು ದುಷ್ಕರ್ಮಿಗಳು ಪರಾರಿಯಾಗಿರುವ ಘಟನೆ ಆರ್.ಟಿ.ನಗರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಚಾಮುಂಡಿನಗರದಲ್ಲಿ ಪುಂಡರು ಸಿಗರೇಟ್ ಸೇದುತ್ತಾ ಗಲಾಟೆ ಮಾಡುತ್ತಿದ್ದಾರೆ ಎಂದು ಸಾರ್ವಜನಿಕರಿಂದ ದೂರು ಬಂದಿತ್ತು. ದೂರು ಆಧರಿಸಿ ಸ್ಥಳಕ್ಕೆ ತೆರಳಿದ ಪೊಲೀಸ್ ಪೇದೆ ನಾಗರಾಜ್ ಈ ಬಗ್ಗೆ ಪ್ರಶ್ನಿಸಿದ್ದಾರೆ. ಇದರಿಂದ ಕುಪಿತಗೊಂಡ ದುಷ್ಕರ್ಮಿಗಳು, ಪೇದೆಗೆ ಚಾಕುವಿನಿಂದ ಎರಡು ಬಾರಿ ಇರಿದು ಪರಾರಿಯಾಗಿದ್ದಾರೆ.

ಸದ್ಯ ನಾಗರಾಜ್​ಗೆ ಎಂ.ಎಸ್. ರಾಮಯ್ಯ ಅಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.  ಚಿಕಿತ್ಸೆಗೆ ಪೇದೆ ನಾಗರಾಜ್ ಸ್ಪಂದಿಸುತ್ತಿದ್ದಾರೆ.

Follow Us
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಗೇಪಲ್ಲಿ ಕಾರು ಚಾಲಕನ ಹತ್ಯೆ ಮಾಡಿದ ಆರೋಪಿಗೆ ಪೊಲೀಸರ ತೀವ್ರ ಶೋಧ
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬಾಲ್ಯದಲ್ಲೇ ನಟಿಸುವ ಆಸೆಯಿತ್ತು, ಅಪ್ಪ ಬೇಡ ಅಂದಿದ್ರು: ಮೋನಿಷಾ ವಿಜಯ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಬೆಂಗಳೂರಿಗೆ ಬಂದ ಇಡಿ ನಿರ್ದೇಶಕ ರಾಹುಲ್ ನವೀನ್
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಭಾರತ ಮಂಟಪದಲ್ಲಿ ಬ್ರಿಕ್ಸ್ ನಾಯಕರೊಂದಿಗೆ ಸಸಿ ನೆಟ್ಟ ಪ್ರಧಾನಿ ಮೋದಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ