AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
Follow us
ಪೃಥ್ವಿಶಂಕರ
| Updated By: ಸಾಧು ಶ್ರೀನಾಥ್​

Updated on: Jan 06, 2021 | 12:28 PM

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
VIDEO: ರನೌಟ್​ ಮಾಡುವ ಮುನ್ನ ಆಟಗಾರರ ಭರ್ಜರಿ ಡ್ಯಾನ್ಸ್
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
ಮತ್ತೋರ್ವ ಶಂಕಿತ ಉಗ್ರ ಫಾರೂಕ್ ಅಹ್ಮದ್ ತಡ್ವಾನ ಮನೆ ಧ್ವಂಸ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Weekly Horoscope: ಏಪ್ರಿಲ್ 28 ರಿಂದ ಮೇ 4 ರವರೆಗಿನ ವಾರ ಭವಿಷ್ಯ
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
Daily Devotional: ಉಪವಾಸವಿದ್ದಾಗ ಹಗಲು ಹೊತ್ತಿನಲ್ಲಿ ಮಲಗಬಹುದಾ?
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಅಕ್ಷಯ ಅಮಾವಾಸ್ಯೆ: ಈ ದಿನದಂದು ಯಾವೆಲ್ಲಾ ರಾಶಿಗಳಿಗೆ ಶುಭ, ಅಶುಭ ತಿಳಿಯಿರಿ
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
ಉಗ್ರರ ವಿರುದ್ಧ ಕ್ರಮಕೈಗೊಳ್ಳಿ, ಮೋದಿ ಜೊತೆ ನಾವಿದ್ದೇವೆ: ಮುಸ್ಲಿಂ ಮುಖಂಡರು
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
‘ಕಿತ್ಗೊಂಡು ತಿನ್ನುವವರಿಗೆ ಹೊಟ್ಟೆ ತುಂಬಲ್ಲ’; ಹಾಡು ಹೇಳಿದ ಸಾಧು ಕೋಕಿಲ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಕಾರ್ಯಕ್ರಮದಲ್ಲಿ ಸಚಿವ ವೆಂಕಟೇಶ್​ರನ್ನು ವಿಶೇಷವಾಗಿ ಹೊಗಳಿದ ಸಿದ್ದರಾಮಯ್ಯ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
ಅಮಿತ್ ಶಾ ಆದೇಶ ಕೇಳಿ ಪಾಕಿಸ್ತಾನಿ ಮಹಿಳೆಯ ಅತ್ತೆಗೆ ಹೃದಯಾಘಾತ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ
‘ಅವರು ಹೇಡಿಗಳು, ಗಂಡಸ್ತನ ಇದ್ರೆ ಸೈನಿಕರ ವಿರುದ್ಧ ಹೋರಾಡಲಿ’; ಚಂದನ್ ಶೆಟ್ಟ