AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?

ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿ ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು.

ಮನೆಗಳ್ಳನ ಅರೆಸ್ಟ್​ಗೆ ಹೋದಾಗ ಪೇದೆ ಮೇಲೆ ಚಾಕು, ದೊಣ್ಣೆಗಳಿಂದ ಭೀಕರವಾಗಿ ಹಲ್ಲೆ..ಯಾವೂರಲ್ಲಿ?
ಹಲ್ಲೆಗೊಳಗಾದ ಪೇದೆ ಮಂಜುನಾಥ್
ಪೃಥ್ವಿಶಂಕರ
| Edited By: |

Updated on: Jan 06, 2021 | 12:28 PM

Share

ಬೆಂಗಳೂರು: ಕಳ್ಳನ ಹಿಡಿಯಲು ಹೊದ ಪೊಲೀಸ್ ಪೇದೆ ಮೇಲೆ, ಕಳ್ಳ ಹಾಗೂ ಆತನ ಕುಟುಂಬದಿಂದ ಚಾಕು, ದೊಣ್ಣೆಯಿಂದ ಭೀಕರವಾಗಿ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ನಿನ್ನೆ ರಾತ್ರಿ ವರ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದ್ದು, ಮಂಜುನಾಥ್ ಹಲ್ಲೆಗೊಳಗಾದ ಪೊಲೀಸ್ ಪೇದೆ‌ಯಾಗಿದ್ದಾರೆ. ತಡರಾತ್ರಿ ಪೇದೆ ಮಂಜುನಾಥ್ ಮನೆಗಳ್ಳತನ ಪ್ರಕರಣದಲ್ಲಿ ಬೇಕಾಗಿದ್ದ ನವೀನ್ ಎಂಬ ಆರೋಪಿಯನ್ನು ಹಿಡಿಯಲು ತೆರಳಿದ್ದರು. ಈ ವೇಳೆ ಪೇದೆ ಕೈಗೆ ಸಿಕ್ಕ ನವೀನ್ ಕೈಗೆ ಮಂಜುನಾಥ್ ಬೇಡಿ ಹಾಕಿದ್ದರು. ಈ ವೇಳೆ ನವೀನ್​ನನ್ನು ಕರೆದೊಯ್ಯಲು ಮುಂದಾದಾಗ ಪೇದೆ ಮಂಜುನಾಥ್ ಮೇಲೆ ಆರೋಪಿ ನವೀನ್ ತಾಯಿ ಹಾಗೂ ಸಹೋದರ ಮುರುಗೇಶ್​ ದೊಣ್ಣೆಯಿಂದ ತಲೆಗೆ ಹಲ್ಲೆ ಮಾಡಿದ್ದಾರೆ.

ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಗಂಭೀರ ಗಾಯಗಳಾಗಿವೆ.. ಈ ವೇಳೆ ತಪ್ಪಿಸಿಕೊಂಡ ಆರೋಪಿ ನವೀನ್​,​ ಪೇದೆ ಮೇಲೆ ಚಾಕುವಿನಿಂದ ತೀವ್ರವಾಗಿ ಹಲ್ಲೆ ಮಾಡಿದ್ದಾನೆ. ಹಲ್ಲೆ ಮಾಡಿದ ಬಳಿಕ ಆರೋಪಿ ನವೀನ್ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯಲ್ಲಿ ಪೇದೆ ಮಂಜುನಾಥ್​​ಗೆ ಕುತ್ತಿಗೆ, ಕಿವಿ, ತಲೆ ಭಾಗದಲ್ಲಿ ಚಾಕು ಇರಿದಿರುವುದರಿಂದ ಗಂಭೀರ ಗಾಯಗಳಾಗಿವೆ. ಇದೇ ವೇಳೆ ಪೇದೆ ಜೊತೆ ಬಂದಿದ್ದ ವ್ಯಕ್ತಿಯಿಂದ ಪೇದೆ ಮಂಜುನಾಥ್​ನನ್ನು ಖಾಸಗಿ ಆಸ್ಪತ್ರೆಗೆ ಶಿಫ್ಟ್​ ಮಾಡಲಾಗಿದೆ.

ಘಟನೆ ಸಂಬಂಧ ಹಲ್ಲೆ ಮಾಡಿದ ನರಸಮ್ಮ ಹಾಗೂ ಮುರುಗೇಶ್​ನನ್ನು ಪೊಲೀಸರು ಬಂಧಿಸಿದ್ದಾರೆ. ಅಲ್ಲದೆ ಬಂಧನವಾಗಬೇಕಾಗಿದ್ದ ಆರೋಪಿ ನವೀನ್ ಪರಾರಿಯಾಗಿದ್ದು, ಆರೋಪಿ ನವೀನ್​ಗಾಗಿ ಪೊಲೀಸರಿಂದ ತಲಾಶ್ ಶುರುವಾಗಿದೆ.

ಕೌಟುಂಬಿಕ ಕಲಹ: ಮೂವರಿಗೆ ಚಾಕುವಿನಿಂದ ಇರಿದು ಆರೋಪಿ ಪರಾರಿ

‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?