AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ […]

ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್
ಆಯೇಷಾ ಬಾನು
|

Updated on:Aug 05, 2020 | 7:30 AM

Share

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ.

ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ ಹಲ್ಲೆ ನಡೆಸಿದ್ದ. ಹೀಗಾಗಿ ಆತ್ಮ ರಕ್ಷಣೆಗಾಗಿ ಇನ್ಸ್ಪೆಕ್ಟರ್ ಅಜಯ್ ಸಾರತಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ರು. ನಂತ್ರ ಅರೋಪಿ ಮತ್ತೆ ಅಟ್ಯಾಕ್ ಮಾಡಲು ಮುಂದಾಗಿದ್ದಾನೆ. ಆಗ ಇನ್ಸ್‌ಪೆಕ್ಟರ್‌ ಅನೀಸ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ.

Published On - 7:28 am, Wed, 5 August 20

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್