AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ. ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ […]

ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರಿಂದ ಫೈರಿಂಗ್
ಆಯೇಷಾ ಬಾನು
ಆಯೇಷಾ ಬಾನು|

Updated on:Aug 05, 2020 | 7:30 AM

Share

ಬೆಂಗಳೂರು: ಇಂದು ಬೆಳಂ ಬೆಳಗ್ಗೆ ಆರೋಪಿ ಹಿಡಿಯಲು ತೆರಳಿದ್ದ ಪೊಲೀಸರು ಆತ್ಮ ರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ. ಬೆಳಗಿನ ಜಾವ ಪೊಲೀಸರ ಗನ್ ಸದ್ದು ಮಾಡಿದೆ. ರೌಡಿ ಅನೀಸ್ ಅಹ್ಮದ್ ಮೇಲೆ ಪೊಲೀಸರು ಫೈರಿಂಗ್ ಮಾಡಿರುವ ಘಟನೆ ಬೆಂಗಳೂರಿನ ಕೆ.ಜಿ.ಹಳ್ಳಿಯ ಅರೆಬಿಕಾ ಕಾಲೇಜು ಬಳಿ ನಡೆದಿದೆ.

ಕಳೆದ ಮೂರು ವರ್ಷಗಳಿಂದ ಪೊಲೀಸರಿಗೆ ಚಳ್ಳೆಹಣ್ಣು ತಿನ್ನಿಸಿದ್ದ ಹಾಗೂ 1 ಕೊಲೆ, ಹಲವು ದರೋಡೆ ಪ್ರಕರಣದ ಆರೋಪಿ ಅನೀಸ್ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಇಬ್ಬರು ಪೊಲೀಸರ ಮೇಲೆ ಅನೀಸ್ ಹಲ್ಲೆ ನಡೆಸಿದ್ದ. ಹೀಗಾಗಿ ಆತ್ಮ ರಕ್ಷಣೆಗಾಗಿ ಇನ್ಸ್ಪೆಕ್ಟರ್ ಅಜಯ್ ಸಾರತಿ ಒಂದು ಸುತ್ತು ಗಾಳಿಯಲ್ಲಿ ಗುಂಡು ಹಾರಿಸಿದ್ರು. ನಂತ್ರ ಅರೋಪಿ ಮತ್ತೆ ಅಟ್ಯಾಕ್ ಮಾಡಲು ಮುಂದಾಗಿದ್ದಾನೆ. ಆಗ ಇನ್ಸ್‌ಪೆಕ್ಟರ್‌ ಅನೀಸ್ ಕಾಲಿಗೆ ಗುಂಡು ಹಾರಿಸಿದ್ದಾರೆ. ಘಟನೆಯಲ್ಲಿ ಇಬ್ಬರು ಪೊಲೀಸರಿಗೆ ಗಾಯಗಳಾಗಿದ್ದು, ಆರೋಪಿಯನ್ನ ಅರೆಸ್ಟ್ ಮಾಡಲಾಗಿದೆ.

Published On - 7:28 am, Wed, 5 August 20

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಸಂಪುಟ ವಿಸ್ತರಣೆ ಕ್ಲೈಮ್ಯಾಕ್ಸ್: ಕುತೂಹಲ ಮೂಡಿಸಿದ ರಾಹುಲ್ ಗಾಂಧಿ ನಡೆ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು