AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ 500 ರೂಪಾಯಿ, ಒಂದು ಕೀ ಪ್ಯಾಡ್ ಫೋನ್​ಗಾಗಿ ಕೊಲೆ! ಆರೋಪಿ ಅರೆಸ್ಟ್

ಆರೋಪಿ ಸತೀಶ್ ಬಳಿ ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸತೀಶ್ ಎಚ್ಚರಗೊಂಡಿದ್ದ. ಕಳ್ಳತನಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಸಿಮೆಂಟ್ ಕಲ್ಲನ್ನು ತಲೆ ಮೇಲೆ ಎತ್ತಿ ಹಾಕಿ ಕೊಲೆಗೈದಿದ್ದ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರಿನಲ್ಲಿ 500 ರೂಪಾಯಿ, ಒಂದು ಕೀ ಪ್ಯಾಡ್ ಫೋನ್​ಗಾಗಿ ಕೊಲೆ! ಆರೋಪಿ ಅರೆಸ್ಟ್
ಬಂಧಿತ ಆರೋಪಿ
TV9 Web
| Updated By: sandhya thejappa|

Updated on:Mar 08, 2022 | 10:59 AM

Share

ಬೆಂಗಳೂರು: 500 ರೂಪಾಯಿ ಮತ್ತು ಒಂದು ಕೀ ಪ್ಯಾಡ್ ಫೋನ್​ಗಾಗಿ ಕೊಲೆ (Murder) ನಡೆದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಕಾಮಾಕ್ಷಿಪಾಳ್ಯ ಬಾರ್ ಮುಂದೆ ಕೊಲೆ ನಡೆದಿತ್ತು. ಆರೋಪಿ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆ ಮಾಡಿದ್ದ. ಕುಡಿದು ಬೀದಿ ಬದಿ ಮಲಗಿದ್ದವರನ್ನ ಟಾರ್ಗೆಟ್ ಮಾಡುತ್ತಿದ್ದ ಆರೋಪಿ, ಕುಡಿದ ನಶೆಯಲ್ಲಿ ಮಲಗಿದ್ದವರ ಜೇಬಿನಿಂದ ಹಣ (Money) ಹಾಗೂ ಮೊಬೈಲ್ (Mobile) ಕಳ್ಳತನ ಮಾಡುತ್ತಿದ್ದ. ಸದ್ಯ ಕೊಲೆ ಆರೋಪಿಯನ್ನು ಕಾಮಾಕ್ಷಿಪಾಳ್ಯ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಆರೋಪಿ ಸತೀಶ್ ಬಳಿ ಕಳ್ಳತನ ಮಾಡಲು ಯತ್ನಿಸಿದ್ದ. ಈ ವೇಳೆ ಸತೀಶ್ ಎಚ್ಚರಗೊಂಡಿದ್ದ. ಕಳ್ಳತನಕ್ಕೆ ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಸಿಮೆಂಟ್ ಕಲ್ಲನ್ನು ತಲೆ ಮೇಲೆ ಎತ್ತಿ ಹಾಕಿ ಕೊಲೆಗೈದಿದ್ದ. ಘಟನೆ ಸಂಬಂಧ ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಮುಂಬೈನ ಗ್ಯಾಂಗ್​ಸ್ಟರ್​ ಬಂಧನ: ಆನೇಕಲ್: ಅತ್ತಿಬೆಲೆ ಪೊಲೀಸರು ಮುಂಬೈನ ಗ್ಯಾಂಗ್​ಸ್ಟರ್​ನ ಅರೆಸ್ಟ್ ಮಾಡಿದ್ದಾರೆ. ಕೊಲೆ, ದರೋಡೆ, ಬೆದರಿಕೆ, ಡ್ರಗ್ಸ್ ಪ್ರಕರಣದ ಆರೋಪಿ ಅಬ್ದುಲ್ ಅಜೀಜ್ ಖಾನ್ ಪೊಲೀಸರ ಬಲೆಗೆ ಬಿದ್ದಿದ್ದಾನೆ. ಅಬ್ದುಲ್ ಅಜೀಜ್ ಖಾನ್ 37 ಪ್ರಕರಣಗಳಲ್ಲಿ ಭಾಗಿಯಾಗಿದ್ದ. ಅತ್ತಿಬೆಲೆ ರೆಸ್ಟೋರೆಂಟ್​ನಲ್ಲಿ ಅಡಗಿದ್ದ ವೇಳೆ ದಾಳಿ ಮಾಡಿ ಸೆರೆ ಹಿಡಿಯಲಾಗಿದೆ. ಗ್ಯಾಂಗ್​ಸ್ಟರ್ ಬಳಿ ಪಿಸ್ತೂಲ್, ನಾಲ್ಕು ಜೀವಂತ ಗುಂಡು ವಶಕ್ಕೆ ಪಡೆದಿದ್ದಾರೆ. ಜೊತೆಗೆ 15 ಸಿಮ್ ಕಾರ್ಡ್​ಗಳು, 6 ಮೊಬೈಲ್ ಫೋನ್​ಗಳನ್ನ ಜಪ್ತಿ ಮಾಡಿದ್ದಾರೆ.

ಜೂಜು ಅಡ್ಡೆ ಮೇಲೆ ಪೊಲೀಸರ ದಾಳಿ: ತುಮಕೂರು: ಜೂಜು ಅಡ್ಡೆ ಮೇಲೆ ಪೊಲೀಸರು ದಾಳಿ ನಡೆಸಿ ನಾಲ್ವರನ್ನು ಅರೆಸ್ಟ್ ಮಾಡಿದ್ದಾರೆ.  ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ಮಾವಿನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುಬ್ಬಿ ಸಿಪಿಐ ನದಾಪ್ ನೇತೃತ್ವದಲ್ಲಿ ದಾಳಿ ನಡೆದಿದ್ದು, ಬಂಧಿತರಿಂದ 10,580 ರೂ ಹಾಗೂ 4 ಮೊಬೈಲ್ 5 ಬೈಕ್ ವಶಕ್ಕೆ ಪಡೆಯಲಾಗಿದೆ.

ಇದನ್ನೂ ಓದಿ

2016ರಲ್ಲಿ ಸಿಎಂ ಆಗಿ ಪ್ರಮಾಣವಚನ ಸ್ವೀಕರಿಸುವ ದಿನ ಜಯಲಲಿತಾ ಆರೋಗ್ಯ ಸ್ಥಿತಿ ಗಂಭೀರವಾಗಿತ್ತು; ಅಪೋಲೋ ವೈದ್ಯರ ವರದಿ

ಮಧ್ಯರಾತ್ರಿ ಬೆಂಕಿಯಿಂದ ಹೊತ್ತಿ ಉರಿದ ಮನೆ; ಎಂಟು ತಿಂಗಳ ಮಗು ಸೇರಿ ಐವರ ದುರ್ಮರಣ, ಒಬ್ಬನಿಗೆ ಗಂಭೀರ ಗಾಯ

Published On - 10:56 am, Tue, 8 March 22

ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪರಪ್ಪನ ಅಗ್ರಹಾರ ಮಹಿಳಾ ಪೊಲೀಸ್ ಸಿಬ್ಬಂದಿಗೆ ಠಾಣೆಯಲ್ಲಿ ಸೀಮಂತ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ಪ್ರೋಮೊನಲ್ಲೇ ಶಾಕ್ ಕೊಟ್ಟ ಬಿಗ್​​ಬಾಸ್: ಮನೆಯಿಂದ ಇಬ್ಬರು ಹೊರಕ್ಕೆ
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
ಮೊಟ್ಟೆಗಳಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆ?: ಭಾರಿ ಚರ್ಚೆ
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ